ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕೆಲ ದಶಕಗಳ ಹಿಂದೆ ಪ್ರಸಾರ ಕಂಡಿದ್ದ ‘ಮಾಯಾಮೃಗ’ ಧಾರಾವಾಹಿ (Mayamruga Serial) ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು. ಟಿ.ಎನ್. ಸೀತಾರಾಮ್ ಅವರ ನೇತೃತ್ವದಲ್ಲಿ ಮೂಡಿ ಬಂದ ಈ ಧಾರಾವಾಹಿ ವೀಕ್ಷಕರ ಮನಗೆದ್ದಿತ್ತು. ‘ಮಾಯಾಮೃಗ’ದ ಪಾತ್ರಗಳು, ಟೈಟಲ್ ಸಾಂಗ್ ಸೇರಿ ಎಲ್ಲ ವಿಚಾರಗಳು ವೀಕ್ಷಕರಿಗೆ ಹತ್ತಿರ ಆಗಿದ್ದವು.
ಈಗ ಈ ಧಾರಾವಾಹಿಗೆ ಸೀಕ್ವೆಲ್ ಬರುತ್ತಿದೆ. ಆ ಬಗ್ಗೆ ಮಾಹಿತಿ ನೀಡೋಕೆ ಟಿ.ಎನ್. ಸೀತಾರಾಮ್ (TN Seetharam) ಅವರು ಇಂದು (ಸೆಪ್ಟೆಂಬರ್ 9) ಸುದ್ದಿಗೋಷ್ಠಿ ಕರೆದಿದ್ದರು. ಸೀಕ್ವೆಲ್ನಲ್ಲಿ ಏನೆಲ್ಲ ಇರಲಿದೆ ಎಂಬುದನ್ನು ಅವರು ವಿವರಿಸಿದ್ದಾರೆ.
ಹಿಟ್ ಸಿನಿಮಾಗಳಿಗೆ ಸೀಕ್ವೆಲ್ ಬರೋದು ಸರ್ವೇ ಸಾಮಾನ್ಯ. ದೊಡ್ಡ ಪರದೆಗೆ ಹೋಲಿಸಿದರೆ ಕಿರುತೆರೆಯಲ್ಲಿ ಸೀಕ್ವೆಲ್ಗಳು ಕಡಿಮೆ.
ಆದರೆ, ಈ ರೀತಿಯ ಪ್ರಯತ್ನವನ್ನು ಮಾಡಲು ಸೀತಾರಾಮ್ ಅವರು ಮುಂದಾಗಿದ್ದಾರೆ. ಬರೋಬ್ಬರಿ 24 ವರ್ಷಗಳ ಬಳಿಕ ‘ಮಾಯಮೃಗ’ ದಾರಾವಾಹಿಗೆ ಅವರು ಸೀಕ್ವೆಲ್ ತರುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಇಷ್ಟೊಂದು ದೊಡ್ಡ ಗ್ಯಾಪ್ ಬಳಿಕ ಬರುತ್ತಿರುವುದಕ್ಕೆ ಚಾಲೆಂಜ್ಗಳು ಹೆಚ್ಚಿವೆ ಅನ್ನೋದು ಅವರ ಅಭಿಪ್ರಾಯ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?