ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಚಿತ್ರರಂಗದಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರಿಗೆ ಜನಪ್ರಿಯತೆ ಸಿಕ್ಕಿದೆ. ದಕ್ಷಿಣ ಭಾರತದಲ್ಲಿ ಸಿಕ್ಕಾಪಟ್ಟೆ ಬೇಡಿಕೆ ಇರುವಾಗಲೇ ಅವರಿಗೆ ಬಾಲಿವುಡ್ನಿಂದ ಬುಲಾವ್ ಬಂತು. ಸ್ಟಾರ್ ನಟರ ಚಿತ್ರಗಳಿಗೆ ರಶ್ಮಿಕಾ ನಾಯಕಿ ಆಗಿ ಮಿಂಚುತ್ತಿದ್ದಾರೆ. ಕಳೆದ ವರ್ಷ ಡಿ.17ರಂದು ತೆರೆಕಂಡ ‘ಪುಷ್ಪ’ (Pushpa Movie) ಸಿನಿಮಾದಿಂದ ಅವರ ವೃತ್ತಿಬದುಕಿಗೆ ಹೊಸ ಮೈಲೇಜ್ ಸಿಕ್ಕಿತು. ಬಾಲಿವುಡ್ನಲ್ಲಿ ಸಿದ್ದಾರ್ಥ್ ಮಲ್ಹೋತ್ರಾ, ಅಮಿತಾಭ್ ಬಚ್ಚನ್ ಮುಂತಾದ ಟಾಪ್ ಹೀರೋಗಳ ಜೊತೆ ಅವರು ನಟಿಸುತ್ತಿದ್ದಾರೆ. ಈ ನಡುವೆ ಅವರು ಖಾಸಗಿ ಜೀವನದ ಕಾರಣದಿಂದಲೂ ಆಗಾಗ ಸುದ್ದಿ ಆಗುತ್ತಿರುತ್ತಾರೆ. ಈ ಹಿಂದೆ ಮದುವೆ (Rashmika Mandanna Marriage) ಮತ್ತು ಲವ್ ವಿಚಾರದಲ್ಲಿ ರಶ್ಮಿಕಾ ಕೆಲವು ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡರು. ಅದು ಅವರಿಗೆ ಪ್ಲಸ್ ಆಯಿತು. ಈಗ ಮದುವೆ ಬಗ್ಗೆ ರಶ್ಮಿಕಾ ಅವರಿಗೆ ಯಾವ ರೀತಿಯ ಮನಸ್ಥಿತಿ ಇದೆ? ಅವರು ದಾಂಪತ್ಯ ಜೀವನ ಆರಂಭಿಸುವುದು ಯಾವಾಗ? ಇಂಥ ಹಲವು ಪ್ರಶ್ನೆಗಳು ಅವರ ಅಭಿಮಾನಿಗಳ ಮನದಲ್ಲಿ ಇರುವುದು ಸಹಜ. ಆ ಕಾರಣಕ್ಕಾಗಿ ಹಲವು ಸಂದರ್ಶನಗಳಲ್ಲಿ ರಶ್ಮಿಕಾ ಅವರಿಗೆ ಇವೇ ಪ್ರಶ್ನೆಗಳು ಎದುರಾಗುತ್ತವೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist