ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಉತ್ತರಪ್ರದೇಶದಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆಯಾಗಿ ಒಂದೂವರೆ ತಿಂಗಳಾಗುವ ಮೊದಲು ವಧು ನಾಲ್ಕು ತಿಂಗಳ ಗರ್ಭವತಿಯಾಗಿದ್ದಾಳೆ. ಉತ್ತರ ಪ್ರದೇಶದ ಮಹಾರಾಜ್ಗಂಜ್ ಜಿಲ್ಲೆಯ ಕೊಲ್ಹುಯಿ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನವವಿವಾಹಿತೆ ಆರೋಗ್ಯ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟ ನಂತರ ವೈದ್ಯರ ಬಳಿ ಕರೆದೊಯ್ದು ತಪಾಸಣೆ ಮಾಡಿಸಿದಾದ ಈ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಬಗ್ಗೆ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಗ್ರಾಮದ ಸಂಬಂಧಿಯೊಬ್ಬರ ಮೂಲಕ ಯುವಕ ಪಕ್ಕದ ಜಿಲ್ಲೆಯ ಯುವತಿಯನ್ನು ಒಂದೂವರೆ ತಿಂಗಳ ಹಿಂದೆ ಮದುವೆಯಾಗಿದ್ದ. ಪತ್ನಿಯ ವಂಚನೆ ಅವನನ್ನು ತೀವ್ರವಾಗಿ ನೋಯಿಸಿದೆ. ಮದುವೆಯಾಗಿ ಒಂದೂವರೆ ತಿಂಗಳಿಗೆ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು ನೋಡಿ ಆತ ಆಘಾತಕ್ಕೊಳಗಾಗಿದ್ದಾನೆ. ಮದುವೆಯಾದ ಕೆಲವೇ ದಿನಗಳಲ್ಲಿ ನವವಧುವಿಗೆ ಹೊಟ್ಟೆನೋವು ಕಾಣಿಸಿಕೊಂಡಾಗ ಅತ್ತೆ ಮನೆಯವರು ಆಕೆಗೆ ಔಷಧಿ ನೀಡಿದ್ದರು. ಆದರೆ ಔಷಧಿ ನೀಡಿದರೂ ಸೊಸೆಯ ಹೊಟ್ಟೆನೋವು ಕಡಿಮೆ ಆಗಿರಲಿಲ್ಲ. ಇದಾದ ನಂತರ ಅತ್ತೆ ಮನೆಯವರು ಗಾಬರಿಗೊಂಡು ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರವಾದ ಕೊಲ್ಹುವಿಗೆ ಕರೆತಂದಿದ್ದಾರೆ. ಅಲ್ಲಿ ವೈದ್ಯರು ಹುಡುಗಿ ಗರ್ಭಿಣಿಯಾಗಿರು ಸಾಧ್ಯತೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಂತರ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಲಾಗಿದ್ದು, ವಧು ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ವಂಚಿಸಿದ ಅಪರಾಧಕ್ಕಾಗಿ ಮೂವರ ವಿರುದ್ಧ ಗಂಭೀರ ಕ್ರಮ ಕೈಗೊಂಡು ಯುವತಿಯನ್ನು ಆಕೆಯ ಪೋಷಕರಿಗೆ ಒಪ್ಪಿಸುವಂತೆ ಯುವಕ ಕೊಲ್ಹುಯಿ ಪೊಲೀಸರಿಗೆ ಮನವಿ ಮಾಡಿದ್ದಾನೆ. ಪೊಲೀಸರು ಸಂಪೂರ್ಣ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ಕೊಲ್ಹುಯಿ ಎಸ್ಎಚ್ಒ ಅಭಿಷೇಕ್ ಸಿಂಗ್ ಹೇಳಿದ್ದಾರೆ. ಪೊಲೀಸರಿಗೆ ದೂರು ನೀಡಿದ ನಂತರ, ಪೊಲೀಸರು ಇಡೀ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ. ಇದು ಗಂಡ ಹೆಂಡತಿ ನಡುವಿನ ವಿಚಾರವಾಗಿರುವುದರಿಂದ ಇಡೀ ವಿಷಯವನ್ನು ಹೆಚ್ಚಿನ ತಿಳುವಳಿಕೆಯೊಂದಿಗೆ ತನಿಖೆ ನಡೆಸಲಾಗುತ್ತಿದೆ. ಪ್ರಸ್ತುತ ಗಂಡ ಹೆಂಡತಿ ಜೊತೆಯಾಗಿ ವಾಸಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?