ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ನಂತರ ರಶ್ಮಿಕ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡ ರಣಬೀರ್ ಕಪೂರ್!!

Twitter
Facebook
LinkedIn
WhatsApp
ಮದುವೆ ನಂತರ ರಶ್ಮಿಕ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡ ರಣಬೀರ್ ಕಪೂರ್!!

ಬಾಲಿವುಡ್ ಸ್ಟಾರ್ ಜೋಡಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್(Ranbir Kapoor And Alia Bhatt) ಏಪ್ರಿಲ್ 14ರಂದು ಹಸೆಮಣೆ ಏರಿದ್ದರು. ಅನೇಕ ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮುಂಬೈ ಆರ್ ಕೆ ಅಪಾರ್ಟ್ಮೆಂಟ್ ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ರಣಬೀರ್ ಕಪೂರ್ ಬಹುಕಾಲದ ಗೆಳತಿ ಅಲಿಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ತಾರಾ ಜೋಡಿಯ ಮದುವೆಗೆ ಕುಟುಂಬದವರು ಮತ್ತು ತೀರ ಆಪ್ತರು ಮಾತ್ರ ಭಾಗಿಯಾಗಿದ್ದರು. ಇಬ್ಬರ ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.ಮದುವೆ ಸಮಾರಂಭ ಮುಗಿಯುತ್ತಿದ್ದಂತೆ ರಣಬೀರ್ ಕಪೂರ್ ಕೆಲಸಕ್ಕೆ ಮರಳಿದ್ದರು. ರಣಬೀರ್ ಕಪೂರ್ ಕೆಲಸಕ್ಕೆ ಹಾಜರಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ರಣಬೀರ್ ಅವರಿಗೆ ಶಾದಿ ಮುಬಾರಕ್ ಎಂದು ಅಭಿಮಾನಿಗಳು ವಿಶ್ ಮಾಡಿದ್ದರು.

ಮದುವೆ ನಂತರ ರಶ್ಮಿಕ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡ ರಣಬೀರ್ ಕಪೂರ್!!

ಇದೀಗ ರಣಬೀರ್ ದಕ್ಷಿಣ ಭಾರತದ ನಟಿ ರಶ್ಮಿಕಾ ಮಂದಣ್ಣ ಜೊತೆ ಮನಾಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂದಹಾಗೆ ರಣಬೀರ್ ಮತ್ತು ರಶ್ಮಿಕಾ ಇಬ್ಬರೂ ಮನಾಲಿಗೆ ಹೋಗಲ ಕಾರಣ ಅನಿಮಲ್ ಸಿನಿಮಾದ ಚಿತ್ರೀಕರಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ