ಶುಕ್ರವಾರ, ಏಪ್ರಿಲ್ 26, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮದುವೆ ನಿಶ್ಚಯಿಸಿದ ಬಗ್ಗೆ ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆ

Twitter
Facebook
LinkedIn
WhatsApp
ಮದುವೆ ನಿಶ್ಚಯಿಸಿದ ಬಗ್ಗೆ ಮನನೊಂದು ಅವಳಿ ಸಹೋದರಿಯರು ಆತ್ಮಹತ್ಯೆ

ಮಂಡ್ಯ: ಪೋಷಕರು ತಮ್ಮ ಅವಳಿ ಹೆಣ್ಣು ಮಕ್ಕಳಿಗೆ ಮದುವೆ ನಿಶ್ವಯ ಮಾಡಿದ್ದಾರೆ. ಮದುವೆಯಾಗಿ ಬೇರೆ ಬೇರೆ ಮನೆಗೆ ಹೋಗಬೇಕು ಅನ್ನೋ ಕಾರಣಕ್ಕೆ ಮನನೊಂದು ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣದ ತಾಲೂಕಿನ ಹುಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿ ಪುತ್ರಿಯರಾದ ದೀಪಿಕಾ (19 ವರ್ಷ) ಮತ್ತು ದಿವ್ಯ(19 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ದಿವ್ಯ ಹಾಗೂ ದೀಪಿಕಾ ಸಹೋದರಿಯರು ಬಾಲ್ಯದಿಂದಲೂ ಬಹಳ ಅನ್ಯೋನ್ಯತೆಯಿಂದ ಇದ್ದು, ಇದೀಗ ಇಬ್ಬರು ಪುತ್ರಿಯರನ್ನು ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ.

ಬೇರೆ ಬೇರೆ ಮನೆಗೆ ಮದುವೆಯಾದರೆ ತಮ್ಮ ಬಾಂಧವ್ಯ ಕೊನೆಯಾಗುತ್ತದೆ ಎಂದು ನಿರ್ಧರಿಸಿ ಸಂಜೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು