ಮಥುರಾ: ಮದುವೆ ಫಿಕ್ಸ್ ಆಗಿದೆ ಎಂದ ಮಾತ್ರಕ್ಕೆ ಮದುವೆ (Marriage) ನಡೆದೇ ಬಿಡುತ್ತದೆ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. 2 ದಿನಗಳ ಹಿಂದಷ್ಟೇ ವರ ಕಂಠಪೂರ್ತಿ ಕುಡಿದು, ಮದುವೆ ಮಂಟಪಕ್ಕೆ ತಡವಾಗಿ ಬಂದ ಎಂಬ ಕಾರಣಕ್ಕೆ ವಧುವಿನ ತಂದೆ-ತಾಯಿ ತಮ್ಮ ಮಗಳನ್ನು ಬೇರೆ ಯುವಕನಿಗೆ ಕೊಟ್ಟು ಮದುವೆ ಮಾಡಿದ ವಿಷಯ ಭಾರೀ ಚರ್ಚೆಯಾಗಿತ್ತು. ಇಂದು ಮದುವೆ ಮಂಟಪದಲ್ಲೇ ವಧುವಿನ ಮಾಜಿ ಪ್ರಿಯಕರ ತಾನು ಮದುವೆಯಾಗಬೇಕಾಗಿದ್ದ ಯುವತಿಯನ್ನು ಶೂಟ್ ಮಾಡಿ, ಕೊಂದಿರುವ ಘಟನೆ ನಡೆದಿದೆ.
ಮಥುರಾದ ನೌಜಿಲ್ ಪ್ರದೇಶದ ಮುಬಾರಿಕ್ಪುರ ಗ್ರಾಮದಲ್ಲಿ ಇಂದು ನಡೆದ ವಿವಾಹ ಸಮಾರಂಭದಲ್ಲಿ ವಧುವನ್ನು ಆಕೆಯ ಮಾಜಿ ಪ್ರಿಯಕರನೇ ಗುಂಡಿಕ್ಕಿ ಕೊಂದಿದ್ದಾನೆ. ವಧು ಕಾಜಲ್ ತಾನು ಮದುವೆಯಾಗಬೇಕಿದ್ದ ವರನಿಗೆ ವರಮಾಲೆ ಹಾಕಿದ ಕೂಡಲೇ ಆಕೆಯ ಮೇಲೆ ಗುಂಡು ಹಾರಿಸಿ, ಕೊಲ್ಲಲಾಗಿದೆ.
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?