ಮಂಗಳವಾರ, ಮೇ 7, 2024
ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ

Twitter
Facebook
LinkedIn
WhatsApp
ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ

ಬೆಂಗಳೂರು: ಮನೆಯಲ್ಲಿ ನಾಯಿ (Dog) ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ

ದಿವ್ಯಾ ಮನೆಯಲ್ಲಿ ನಾಯಿ ಸಾಕುತ್ತಿದ್ದರು. ಇತ್ತ ಉಸಿರಾಟ (Breathing) ಸಂಬಂಧದ ಕಾಯಿಲೆಯಿಂದ ದಿವ್ಯಾ ಬಳಲುತ್ತಿದ್ದರು. ಈ ಮಧ್ಯೆ ವೈದ್ಯ (Doctor) ರು ಮನೆಯಲ್ಲಿ ನಾಯಿ ಇದ್ದರೆ ಕಾಯಿಲೆ ವಾಸಿಯಾಗಲ್ಲ ಎಂದಿದ್ದರು. ಹೀಗಾಗಿ ನಾಯಿಯನ್ನ ಯಾರಿಗಾದರೂ ನೀಡಿ ಎಂದು ಅತ್ತೆ-ಮಾವನಿಗೆ ದಿವ್ಯಾ ಹೇಳಿದ್ದರು.

ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ಜಗಳ- ತಾಯಿ, ಮಗಳು ಆತ್ಮಹತ್ಯೆ

ಆದರೆ ನಾಯಿಯನ್ನ ಮನೆಯಿಂದ ಕಳಿಸಲು ಅತ್ತೆ-ಮಾವ ಒಪ್ಪಲಿಲ್ಲ. ಇದೇ ವಿಚಾರಕ್ಕೆ ದಿವ್ಯಾ ಹಾಗೂ ಅತ್ತೆ-ಮಾವನ ನಡುವೆ ಗಲಾಟೆ ನಡೆದಿದೆ. ಇದರಿಂದ ಮನನೊಂದ ದಿವ್ಯಾ ತನ್ನ ಮಗಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಸಂಬಂಧ ಗೋವಿಂದಪುರ ಠಾಣೆ (Govindpura Police Station)ಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ