ಮನೆಯನ್ನು ಸ್ವಚ್ಛಗೊಳಿಸುವ ವಿಚಾರಕ್ಕೆ ಆರಂಭವಾದ ಜಗಳ ರೂಮ್ಮೇಟ್ನ ಕೊಲೆಯಲ್ಲಿ ಅಂತ್ಯಗೊಂಡ ಘಟನೆಯು ಮುಂಬೈನಲ್ಲಿ ನಡೆದಿದೆ. 27 ವರ್ಷದ ಮನೋಜ್ ಪುಲ್ವನಾಥ್ ಮೆದಕ್ ಎಂಬಾತ ತನ್ನ 20 ವರ್ಷದ ರೂಮ್ಮೇಟ್ ದೇಬಜಿತ್ ಧಂಧಿರಾಮ್ ಚರೋಹ್ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾನೆ.
ಕುಡಿದು ಬರುತ್ತಿದ್ದ ಚರೋಹ್ ಮನೆಗೆಲಸ ಮಾಡುವಂತೆ ಮೆದಕ್ಗೆ ಪೀಡಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು ಕೋಪಗೊಂಡ ಚರೋಹ್ ಮೆದಕ್ ಮೈ ಮೇಲೆ ಹಲಗೆಯನ್ನು ಎಸೆದಿದ್ದಾನೆ. ಇದರಿಂದ ಇನ್ನಷ್ಟು ಕೋಪಗೊಂಡ ಮೆದಕ್ ಚಾಕುವಿನಿಂದ ದೇಬಜಿತ್ಗೆ ಇರಿದಿದ್ದಾನೆ.
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?