ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಕೆಲವರು ಮಲಗಿದ್ದರು. ಈಗ ಎದ್ದು ಕುಳಿತು ಕೊಂಡಿದ್ದಾರೆ. ಮೊದಲು ಪಕ್ಷ ಸಂಘಟನೆ ನೋಡಿಕೊಳ್ಳಲಿ. ನಂತರ ಸಿಎಂ ವಿಚಾರ ಎಂದು ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಆಗಬೇಕು 10 ಶಾಸಕರ ಕೂಗಿಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಂಸದ ಡಿಕೆ ಸುರೇಶ್ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.
ಕೊರೋನಾ ನಮ್ಮ ಮುಂದೆ ಇದೆ. ಕೊರೋನಾ ಮುಗಿಯಲಿ ಮತ್ತೆ ಮಾತನಾಡೋಣ ಎಂದಿದ್ದಾರೆ. ಈಗಿರುವ ಶಾಸಕರು ಮುಂದೆ ಶಾಸಕ ರಾಗುತ್ತಾರೆ ಎಂಬುದು ಹೇಳಲು ಸಾಧ್ಯವಿಲ್ಲ. ಆಯ್ಕೆಯಾಗಿ ಬರಲಿ ನಂತರ ಸಿಎಂ ತೀರ್ಮಾನವಾಗುತ್ತದೆ ಎಂದು ಅವರು ನುಡಿದಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?