ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲೆನಾಡಲ್ಲಿ ನಿಲ್ಲದ ಮಳೆ: ದಾವಣಗೆರೆಯಲ್ಲಿ ಆತಂಕ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ

Twitter
Facebook
LinkedIn
WhatsApp
ಮಲೆನಾಡಲ್ಲಿ ನಿಲ್ಲದ ಮಳೆ: ದಾವಣಗೆರೆಯಲ್ಲಿ ಆತಂಕ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ 

ತುಂಗಭದ್ರಾ ನದಿಯ ನೀರಿನ ಪ್ರಮಾಣ ಏರಿಕೆ ಆಗುವ ಮುನ್ನವೇ ಪ್ರತಿಯೊಬ್ಬರು ಜಾಗೃತರಾಗಬೇಕು ಎಂದು ಗಂಗಾನಗರ ಕೈಲಾಸನಗರ .ಬೆಂಕಿ ನಗರ ಹಲಸಬಾಳು ತಾಲ್ಲೂಕಿನ ನಗರ ಗ್ರಾಮೀಣ ಪ್ರದೇಶದ ನದಿ ಪಾತ್ರದಲ್ಲಿರುವಂತಹ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದ್ದು ಇನ್ನೂ ಮಳೆ ಹೆಚ್ಚಾಗುವ ಪ್ರಮಾಣ ಕಂಡು ಬಂದರೆ ಈಗಾಗಲೇ ಕಾಳಜಿ ಕೇಂದ್ರವನ್ನು ತೆರೆಯಲಿಕ್ಕೆ  ಸಿದ್ಧತೆ ಮಾಡಲು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲಾಗಿದೆ ಆದ್ದರಿಂದ ಸಾರ್ವಜನಿಕರು ನಾಗರಿಕರು ಎಚ್ಚರಿಕೆಯಿಂದ ಜಾಗ್ರತರಾಗಿ ಇರಬೇಕೆಂದು ತಾಲೂಕಾಡಳಿತ ತಿಳಿಸಿದೆ

ಉಕ್ಕಡಗಾತ್ರಿಯಲ್ಲಿ ದೇವಸ್ಥಾನದ ಸ್ನಾನಗಟ್ಟಗಳು ಮುಳುಗಡೆ

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ತುಂಗಾಭದ್ರಾ ನದಿ ಉಕ್ಕಿ ಹರಿಯುತ್ತಿದೆ. ತುಂಗಾ ಭದ್ರಾ ನದಿ ನೀರು ಹೆಚ್ಚಾದಂತೆ ಉಕ್ಕಡಗಾತ್ರಿ ಕ್ಷೇತ್ರ ದ್ವೀಪದಂತಾಗಿದೆ. ಉಕ್ಕಡಗಾತ್ರಿ ಯ ಸ್ನಾನದ ಘಟ್ಟ ಮುಳುಗಡೆ , ದೇವಸ್ಥಾನದ ಕೆಳಮಹಡಿಗೆ ನೀರು ನುಗ್ಗಿದೆ.

ದೇವಸ್ಥಾನದ ಕೆಳಗೆ ಹಾಕಲಾಗಿದ್ದ 20 ಕ್ಕೂ ಹೆಚ್ಚು ಪೂಜಾ ಸಾಮಾಗ್ರಿಗಳ ಅಂಗಡಿ ಮುಳುಗಡೆಯಾಗಿದೆ. ಕ್ಷೇತ್ರಕ್ಕೆ ಆಗಮಿಸುತ್ತಿರುವ  ಭಕ್ತರಿಗೆ ನದಿಪಾತ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ತುಂಗಾ ಭದ್ರಾ ನದಿ ಆಪಾಯದ ಮಟ್ಟ ಮೀರುವ ಎಲ್ಲಾ ಸಾಧ್ಯತೆಗಳಿದ್ದು ಉಕ್ಕಡಗಾತ್ರಿಗೆ ಭಕ್ತರಿಗೆ ಬರುವ ಮುನ್ನಚ್ಚೆರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಜಿಟಿಜಿಟಿ ಮಳೆಯಿಂದ ಹಲವು ಕಡೆ ಮನೆ ಕುಸಿತ

ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆಗೆ ದಾವಣಗೆರೆ ಜಿಲ್ಲೆ ಜನತೆ ಹೈರಾಣಾಗಿದ್ದಾರೆ. ತಾಲ್ಲೂಕಿನ ತೋಳಹುಣಸೆ ಗ್ರಾಮದಲ್ಲಿ ಇರುವ ಮಂಜುಳ ಎಂಬುವವರ ಕರಿ ಹಂಚಿನ ಮನೆ ಕುಸಿದಿದೆ.ಮನೆಯ ಒಂದು ಭಾಗ ಕುಸಿದು ಬಿದ್ದಿದೆ, ಸಂಪೂರ್ಣ ಮನೆ ಕುಸಿದು ಬೀಳುವ ಆತಂಕ ಎದುರಾಗಿದೆ. ಜಿಲ್ಲಾಡಳಿತದ ಸಹಾಯಕ್ಕೆ  ಕುಟುಂಬದವರ ಮನವಿ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯಾದ್ಯಂತ 10 ಕ್ಕು ಹೆಚ್ಚು ಮನೆ ಕುಸಿತ ಆಗಿದ್ದು  ಮನೆ ಕಳೆದುಕೊಂಡ ಕುಟುಂಬಗಳಿಂದ  ಸೂಕ್ತ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದಾರೆ‌.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ