ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಹನೂರು: ಹುಂಡಿ ಎಣಿಕೆಯ ಕಾರ್ಯದಲ್ಲಿ ತೊಡಗಿದ್ದ ಪ್ರಾಧಿಕಾರದ ಡಿ ಗ್ರೂಪ್ ನೌಕರ 40 ಸಾವಿರ ರೂ ಕದ್ದ ಆರೋಪದ ಹಿನ್ನಲೆ ಆತನನ್ನು ಬಂಧಿಸಿರುವ ಘಟನೆ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
ಮ.ಬೆಟ್ಟದ ನಿವಾಸಿಯಾದ ಪುದೂರು ಗ್ರಾಮದ ಪನೀರ್ ಸೆಲ್ವಂ ಎಂಬಾತನೇ ಬಂಧಿತ ಆರೋಪಿ.
ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನೌಕರರು ಭಾಗವಹಿಸಿದ್ದು, ಇದರಲ್ಲಿ ಪನೀರ್ ಸೆಲ್ವಂ ಕೂಡ ಇದ್ದನು. ಎಣಿಕೆಯ ವೇಳೆ ಸಂಗ್ರಹವಾದ ಹಣವನ್ನು ಜೋಡಿಸಿ ಟೇಬಲ್ನಲ್ಲಿ ಇಡಲಾಗಿತ್ತು. ಆದರೆ ಎಣಿಕೆ ಕಾರ್ಯದಲ್ಲಿ ಪನೀರ್ ಸೆಲ್ವಂನ ವರ್ತನೆಯ ಮೇಲೆ ಅನುಮಾನ ವ್ಯಕ್ತವಾಯಿತು. ಈ ಬಗ್ಗೆ ಆತನನ್ನು ಪರಿಶೀಲಿಸಿದಾಗ ಜೇಬಿನಲ್ಲಿ 500ರೂನ 80 ನೋಟುಗಳುಳ್ಳ 40 ಸಾವಿರ ರೂ ಇತ್ತು. ಈ ಬಗ್ಗೆ ಅಧಿಕಾರಿಗಳು ವಿಚಾರಿಸಿದಾಗ ಆತ ಎಟಿಎಂನಿಂದ 20 ಸಾವಿರ ರೂ ಹಾಗೂ ಬೇರೆ ವ್ಯಕ್ತಿಯಿಂದ 20 ಸಾವಿರ ರೂ ಪಡೆದಿರುವುದಾಗಿ ತಿಳಿಸಿದನು.
ಆದರೆ ಹುಂಡಿ ಎಣಿಕೆಯಲ್ಲಿ ಭಾಗವಹಿಸುವವರು ಹಣವನ್ನು ಹೊಂದುವಂತಿಲ್ಲ ಎಂಬ ನಿಯಮವಿದೆ. ಆಗಿದ್ದರೂ ಹಣವನ್ನು ಹೊಂದಿರುವುದು ಸಂಶಯಕ್ಕೆ ಎಡೆಮಾಡಿಕೊಟ್ಟಿದ್ದರಿಂದ ಪ್ರಾಧಿಕಾರದ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಆತನನ್ನ ವಿಚಾರಿಸಿ ಬಂಧಿಸಲಾಯಿತು. ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ಈ ಸಂಬಂಧ ಮ.ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?