ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಭಾರತದ ಕ್ರಿಕೆಟ್ ತಂಡ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಈಗಾಗಲೇ ಹಲವು ಉದ್ಯಮಗಳಲ್ಲಿ ಹಣ ಹೂಡಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದೀಗ ಸಿನಿಮಾ (Cinema) ಕ್ಷೇತ್ರಕ್ಕೂ ಅವರು ಕಾಲಿಟ್ಟಿದ್ದು, ದಕ್ಷಿಣದ ಸಿನಿಮಾಗಳತ್ತ ಒಲವು ತೋರಿದ್ದಾರೆ. ಈಗಾಗಲೇ ತಮ್ಮದೇ ಪ್ರೊಡಕ್ಷನ್ (Production) ಹೌಸ್ ಶುರು ಮಾಡಿರುವ ಧೋನಿ, ಮೊದಲು ತಮಿಳು ಚಿತ್ರಕ್ಕೆ ಹಣ ಹಾಕಲಿದ್ದಾರಂತೆ.
ಧೋನಿ ಸಿನಿಮಾ ರಂಗಕ್ಕೆ ಬರುತ್ತಾರೆ ಎನ್ನುವುದು ಹಲವು ದಿನಗಳಿಂದ ಕೇಳಿ ಬರುತ್ತಿರುವ ಸುದ್ದಿ. ಇದೀಗ ಆ ಸುದ್ದಿ ಪಕ್ಕಾ ಆಗಿದ್ದು, ತಮ್ಮ ಚೊಚ್ಚಲು ನಿರ್ಮಾಣದ ಚಿತ್ರದಲ್ಲಿ ಇಬ್ಬರು ಸ್ಟಾರ್ ನಟರು ಇರಲಿದ್ದಾರೆ ಎಂದು ಗೊತ್ತಾಗಿದೆ. ಈಗಾಗಲೇ ದಕ್ಷಿಣದಲ್ಲಿ ಸ್ಟಾರ್ ನಟರಾಗಿ ಗುರುತಿಸಿಕೊಂಡಿರುವ ಇಬ್ಬರು ಕಲಾವಿದರ ಜೊತೆ ಧೋನಿ ಮಾತನಾಡಿದ್ದು, ಅವರ ಹೆಸರನ್ನು ಮಾತ್ರ ಬಹಿರಂಗಗೊಳಿಸಿಲ್ಲ.
ಈ ಹಿಂದೆ ನಯನತಾರಾ ಸಿನಿಮಾಗಾಗಿ ಧೋನಿ ಹಣ ಹೂಡಲಿದ್ದಾರೆ ಎಂದು ಹೇಳಲಾಗಿತ್ತು. ಅದೊಂದು ಮಹಿಳಾ ಪ್ರಧಾನ ಸಿನಿಮಾ ಎನ್ನುವ ಮಾಹಿತಿಯೂ ಇತ್ತು. ಆದರೆ, ಆ ಸಿನಿಮಾ ಡ್ರಾಪ್ ಆದಂತೆ ಕಾಣುತ್ತಿದೆ. ಅಥವಾ ಅದು ಗಾಸಿಪ್ ಆಗಿರಬಹುದು. ಇದೀಗ ಪಕ್ಕಾ ಸುದ್ದಿ ಬಂದಿದ್ದು, ಮಲ್ಟಿಸ್ಟಾರ್ ಸಿನಿಮಾ ಮೂಲಕ ಧೋನಿ ನಿರ್ಮಾಪಕರಾಗುತ್ತಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿಯೇ ಕೆಲವು ಮಾಹಿತಿಗಳನ್ನು ಅವರು ಹಂಚಿಕೊಳ್ಳಲಿದ್ದಾರಂತೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?