ಮಂಗಳೂರು, ಮೇ 24: ಮಂಗಳೂರಿನ ವಿವಾದಿತ ಮಳಲಿ ದರ್ಗಾದಲ್ಲಿ ಇವತ್ತು ತಾಂಬೂಲ ಪ್ರಶ್ನೆಗೆ ದಿನ ನಿಗದಿಯಾಗಿದೆ. ವೀಳ್ಯದೆಲೆಗಳ ಲೆಕ್ಕಾಚಾರದ ಆಧಾರದಲ್ಲಿ ಗ್ರಹಗತಿಗಳ ಚಲನೆ ಮೇಲೆ ದೈವೀ ಶಕ್ತಿ ಇದೆಯೋ ಎಂದು ಪತ್ತೆಯಾಗಲಿದೆ. ಆದರೆ ಪ್ರಶ್ನೆ ಇನ್ನಿತರ ವಿಚಾರ ಅವರವರ ವೈಯಕ್ತಿಕ ವಿಚಾರವಾಗಿದ್ದು ಕಾನೂನು ಮೂಲಕವೇ ಹೋರಾಟ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ಮಳಲಿ ಮಸೀದಿಯಲ್ಲಿ ದೇಗುಲದ ಶೈಲಿ ಪತ್ತೆ ವಿಚಾರ ನ್ಯಾಯಾಲಯದಲ್ಲಿ ಇದ್ದು, ಇದರ ಮಧ್ಯೆ ವಿಹೆಚ್ಪಿ ಮತ್ತು ಬಜರಂಗದಳ ಇದನ್ನು ಹೋರಾಟವಾಗಿ ತೆಗೆದುಕೊಳ್ಳಲು ನಿರ್ಧರಿಸಿದೆ. ಜ್ಯೋತಿಷ್ಯದಲ್ಲಿ ಅತೀ ಉನ್ನತ ಸ್ಥಾನದಲ್ಲಿರುವ ಅಷ್ಟಮಂಗಲ ಇಡಲು ನಿರ್ಧರಿಸಲಾಗಿದ್ದು, ಇದರ ಪೂರ್ವಭಾವಿಯಾಗಿ ಇವತ್ತು ಬೆಳಗ್ಗೆ ತಾಂಬೂಲ ಪ್ರಶ್ನೆಯನ್ನಿಡಲಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?