ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಳೆಯ ನಡುವೆ ಮತ್ತೆ ಸುಳ್ಯದ ಚೆಂಬು ಸುತ್ತ-ಮುತ್ತ ಕಂಪಿಸಿದ ಭೂಮಿ !! ಗಡಿ ಗ್ರಾಮ ಚೆಂಬು ಸುತ್ತ-ಮುತ್ತ ಕಂಪನದ ಅನುಭವ ವಾಗಿದೆ. ಬೆಳಗ್ಗೆ 6:24ರ ಸಮಯದಲ್ಲಿ ಕಂಪನದ ಅನುಭವ ಉಂಟಾಗಿದೆ. ನಿನ್ನೆ ರಾತ್ರಿ ಭೂಮಿಯಿಂದ ಜೋರಾದ ಶಬ್ದ ಕೇಳಿಬಂದಿತ್ತು.
ಇಂದು ಬೆಳಗ್ಗೆ ಶಬ್ದದೊಂದಿಗೆ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
ಸರಣಿ ಭೂಕಂಪವಾಗಿದ್ದ ಗ್ರಾಮಗಳಲ್ಲಿ ಮತ್ತೆ ಆತಂಕ ವ್ಯಕ್ತವಾಗಿದೆ. ಒಂದೆಡೆ ವ್ಯಾಪಕ ಮಳೆ, ಮತ್ತೊಂದೆಡೆ ಭೂಕಂಪನದ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?