ನಗರದಲ್ಲಿ ಮಂಗಳವಾರ ಸುರಿದ ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ಸತತ ಮೂರನೇ ದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದರು. ಶುಕ್ರವಾರ ಕೆಆರ್ಪುರ ವಿಧಾನಸಭಾ ಕ್ಷೇತ್ರದ ಶ್ರೀ ಸಾಯಿ ಲೇಔಟ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳಿ ತಪಾಸಣೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಆಯಾ ಭಾಗದ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಹಿರಿಯ ಅಧಿಕಾರಿಗಳು, ಜಂಟಿ ಆಯುಕ್ತರು ಸಮಿತಿಯಲ್ಲಿ ಸದಸ್ಯರಾಗಿರುತ್ತಾರೆ. ಟಾಸ್ಕ್ ಫೋರ್ಸ್ ನೇತೃತ್ವದಲ್ಲಿ ಆಯಾ ವಲಯದ ಅಭಿವೃದ್ಧಿ ಕಾರ್ಯಗಳು, ಪ್ರವಾಹದಂತಹ ಸಂದರ್ಭಗಳಲ್ಲಿ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿಯನ್ನು ನೀಡಲಾಗುವುದು ಎಂದು ತಿಳಿಸಿದರು.
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು
ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?