ಮಂಗಳವಾರ, ಏಪ್ರಿಲ್ 30, 2024
ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!-ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಾರಾಷ್ಟ್ರದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಲ್ಮಾನ್‌ ಖಾನ್‌ ರಾಯಭಾರಿ

Twitter
Facebook
LinkedIn
WhatsApp
ಮಹಾರಾಷ್ಟ್ರದ ಕೋವಿಡ್‌ ಲಸಿಕೆ ಅಭಿಯಾನಕ್ಕೆ ಸಲ್ಮಾನ್‌ ಖಾನ್‌ ರಾಯಭಾರಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌ ಲಸಿಕೆ ನೀಡಿಕೆ ವೇಗವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಬಾಲಿವುಡ್‌ ಸ್ಟಾರ್‌ ಸಲ್ಮಾನ್‌ ಖಾನ್‌ರನ್ನು ಕೋವಿಡ್‌ ಲಸಿಕೆ ರಾಯಭಾರಿಯನ್ನಾಗಿ ಮಾಡಲು ಬುಧವಾರ ನಿರ್ಧಾರ ಮಾಡಿದೆ.

ಈ ಬಗ್ಗೆ ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ ರಾಜ್ಯ ಸಾರ್ವಜನಿಕ ಆರೋಗ್ಯ ಸಚಿವ ರಾಜೇಶ್ ಟೋಪೆ, “ಮುಸ್ಲಿಂ ಸಮುದಾಯವು ಅಧಿಕವಾಗಿ ಇರುವ ಪ್ರದೇಶದಲ್ಲಿ ಕೊರೊನಾ ವೈರಸ್‌ ವಿರುದ್ಧದ ಲಸಿಕೆಯನ್ನು ಪಡೆಯುವುದರಲ್ಲಿ ಹಿಂಜರಿಕೆಯು ಹೆಚ್ಚಾಗಿ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಜನರು ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಳ್ಳುವಂತೆ ಮನವೊಲಿಸಲು ಮಹಾರಾಷ್ಟ್ರ ಸರ್ಕಾರವು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಸಹಾಯವನ್ನು ಪಡೆಯುತ್ತದೆ,” ಎಂದು ಹೇಳಿದ್ದಾರೆ.
“ಮಹಾರಾಷ್ಟ್ರ ಸರ್ಕಾರವು ಕೋವಿಡ್‌ ಲಸಿಕೆ ನೀಡಿಕೆ ಕಾರ್ಯಕ್ರಮದ ವೇಗವನ್ನು ಇನ್ನಷ್ಟು ಅಧಿಕ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ಕೋವಿಡ್‌ ಲಸಿಕೆ ನೀಡಿಕೆ ವೇಗವಾಗಿ ಸಾಗುತ್ತಿದೆ. ಆದರೆ ಕೆಲವು ಕಡೆಗಳಲ್ಲಿ ವೇಗದಲ್ಲಿ ಹಿನ್ನೆಡೆ ಇದೆ,” ಎಂದು ಕೂಡಾ ಮಹಾರಾಷ್ಟ್ರ ಆರೋಗ್ಯ ಸಚಿವರು ತಿಳಿಸಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು