ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಪ್ರಯಾಣಿಕೆ ಜೊತೆ “ಚಿಲ್ಲರೆ” ವಿಚಾರಕ್ಕಾಗಿ ಗಲಾಟೆ ಮಾಡಿದ ಬಸ್ ಕಂಡೆಕ್ಟರ್. ದೂರು ದಾಖಲು !!

Twitter
Facebook
LinkedIn
WhatsApp
ಮಹಿಳಾ ಪ್ರಯಾಣಿಕೆ ಜೊತೆ “ಚಿಲ್ಲರೆ” ವಿಚಾರಕ್ಕಾಗಿ ಗಲಾಟೆ ಮಾಡಿದ ಬಸ್ ಕಂಡೆಕ್ಟರ್. ದೂರು ದಾಖಲು !!

ಬಂಟ್ವಾಳ: ಕೆ.ಎಸ್.ಆರ್ .ಟಿ.ಸಿ.ಬಸ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಕಂಡಕ್ಟರ್ ಓರ್ವ ಮಹಿಳಾ ಪ್ರಯಾಣಿಕೆ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ‌ಬಾಗಲಕೋಟೆ ನಿವಾಸಿ ಕೆ.ಎಸ್.ಆರ್‌ಟಿಸಿ ಕಂಡೆಕ್ಟರ್ ರಾಜು ಎಂಬವರ ಮೇಲೆ ದೂರು ನೀಡಲಾಗಿದೆ.

ಘಟನೆಯ ವಿವರ
ಪ್ರೀತಂ ಎಂಬವರು ಮಂಗಳೂರು ಪಂಪ್ ವೆಲ್ ಎಂಬಲ್ಲಿಂದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಹತ್ತಿ ಬಿಸಿರೋಡಿಗೆ ಟಿಕೆಟ್ ಪಡೆಯುತ್ತಾರೆ.
ಪ್ರತಿ ದಿನ ಇವರು ಬಸ್ ನಲ್ಲಿ ಪ್ರಯಾಣಿಸುವ ಮಹಿಳೆ ಅ ಕಾರಣಕ್ಕಾಗಿ ಟಿಕೆಟ್ ಬೆಲೆ ಕೂಡ ಗೊತ್ತಿತ್ತು . ಮಂಗಳೂರು- ಬಿಸಿರೋಡು 26 ರೂ ಟಿಕೆಟ್ ಗಾಗಿ ಅವರ ಬಳಿ ಚಿಲ್ಲರೆ ಇಲ್ಲ ಎಂಬ ಕಾರಣಕ್ಕೆ 106 ರೂ ನೀಡಿದ್ದಾರೆ.ಆದರೆ ಟಿಕೆಟ್ ನೀಡಿದ ಕಂಡಕ್ಟರ್ ಚಿಲ್ಲರೆ ಕೊಡಿ ಎಂದು ಕೇಳಿದಾಗ ನನ್ನ ಬಳಿ ಚಿಲ್ಲರೆ ಇಲ್ಲ ಹಾಗಾಗಿ ‌ 106 ನೀಡಿದ್ದೇನೆ ಎಂದು ಸೌಮ್ಯವಾಗಿ ತಿಳಿಸಿದ್ದಾರೆ.
ಆದರೆ ಮಹಿಳಾ ಪ್ರಯಾಣಿಕೆಯ ಮಾತಿಗೆ ಬೆಲೆ ಕೊಡದೆ ಚಿಲ್ಲರೆ ಇಲ್ಲದೆ ಯಾಕೆ ಬರುತ್ತೀರಿ ಎಂದು ಇಲ್ಲದ ಸಲ್ಲದ ಅವ್ಯಾಚ್ಚ ಶಬ್ದಗಳಿಂದ ಬೈದು ಮಹಿಳಾ ಪ್ರಯಾಣಿಕೆಗೆ ನಿಂದನೆ ಮಾಡಿದ್ದಾನೆ,ಸಾಲದು ಎಂಬುದಕ್ಕೆ ಬಸ್ ನಲ್ಲಿರುವ ಸಹ ಪ್ರಯಾಣಿಕ ರಲ್ಲಿಯೂ ಈ ವಿಚಾರವಾಗಿ ಅನಗತ್ಯ ಮಾತುಗಳ ಮೂಲಕ ಪ್ರಯಾಣಿಕೆಯನ್ನು ನಿಂಧಿಸಿ ಬಳಿಕ ಪರಂಗಿಪೇಟೆಯಲ್ಲಿ ಬಸ್ ನಿಲ್ಲಿಸಿ ಬಲಾತ್ಕಾರವಾಗಿ ಮಹಿಳಾ ಪ್ರಯಾಣಿಕೆಯನ್ನು ಅಲ್ಲಿರುವ ಪೋಲೀಸ್ ಔಟ್ ಪೋಸ್ಟ್ ಗೆ ಕರೆದುಕೊಂಡು ಹೋಗಿದ್ದಾನೆ , ಆದರೆ ಅಲ್ಲಿ ಹೋಗಿ ನೋಡಿದಾಗ ಯಾರು ಪೋಲೀಸರು ಇಲ್ಲದ ಕಾರಣ ವಾಪಾಸು ಬಸ್ ಮೂಲಕ ಬಿಸಿರೋಡಿಗೆ ಬಂದಿದ್ದಾರೆ.

ಬಿಸಿರೋಡು ವರೆಗೂ ಚಿಲ್ಲರೆ ಕೊಡದೆ ಸತಾಯಿಸಿದ ಕಂಡೆಕ್ಟರ್ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದೂರು ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ