ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

Twitter
Facebook
LinkedIn
WhatsApp
ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

ಲಕ್ನೋ: ಮಹಿಳೆಯೊಬ್ಬರು ಜನ್ಮ ನೀಡಿದ ನವಜಾತ ಶಿಶುವನ್ನು ಮತ್ತೊಂದು ದಂಪತಿಗೆ ಹಸ್ತಾಂತರಿಸಿದ ಆರೋಪದ ಮೇಲೆ ಶಹಜಹಾನ್‌ಪುರದ ಖಾಸಗಿ ಆಸ್ಪತ್ರೆಯನ್ನು ಸ್ಥಳೀಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.

ಮಹಿಳೆಯೊಬ್ಬರ ಮಗುವನ್ನು ಮುಸ್ಲಿಂ ದಂಪತಿಗೆ ನೀಡಿದ್ದಕ್ಕೆ ಹಿಂದೂ ಸಂಘಟನೆಯಿಂದ ಪ್ರತಿಭಟನೆ – ಆಸ್ಪತ್ರೆ ಸೀಲ್

ಇಲ್ಲಿ ಸಂಗೀತಾ ಎಂಬ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಸಂಗೀತಾ ಅವರಿಗೆ ಈಗಾಗಲೇ ಐದು ಹೆಣ್ಣು ಮಕ್ಕಳಿರುವುದರಿಂದ ಆರನೆಯ ಮಗುವನ್ನು ನೋಡಿಕೊಳ್ಳಲು ಅಥವಾ ಆಸ್ಪತ್ರೆಯ ಶುಲ್ಕವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದರು. ಹೀಗಾಗಿ ಆ ಮಗುವನ್ನು ಮುಸ್ಲಿಂ ದಂಪತಿಗೆ ಹಸ್ತಾಂತರಿಸಲಾಗಿತ್ತು ಎಂದು ಆಸ್ಪತ್ರೆಯ ಮಾಲೀಕ ಡಾ. ಅಶೋಕ್ ರಾಥೋಡ್ ಸ್ಪಷ್ಟನೆ ನೀಡಿದ್ದಾರೆ. 

ವಿಷಯ ತಿಳಿದ ನಂತರ ಹಿಂದೂ ಸಂಘಟನೆಯ ಮುಖಂಡ ರಾಜೇಶ್ ಅವಸ್ತಿ ಗುರುವಾರ ಸಂಜೆ ನಿಗೋಹಿ ಪೊಲೀಸ್ ಠಾಣೆಗೆ ಆಗಮಿಸಿ ಆಸ್ಪತ್ರೆ ಮಾಲೀಕನ ಪ್ರತಿಕೃತಿಯನ್ನು ಸುಟ್ಟುಹಾಕಿದ್ದರು. ಘಟನೆಯ ಬಗ್ಗೆ ತಿಳಿದ ತಕ್ಷಣ ನಿಗೋಹಿಯ ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಸಿಎಂಒ ಡಾ.ರೋಹ್ತಾಸ್ ನೇತೃತ್ವದ ತಂಡವನ್ನು ಕಳುಹಿಸಿದ್ದೇವೆ ಎಂದು ಸಿಎಂಒ ಗೌತಮ್ ಹೇಳಿದ್ದಾರೆ. ಆದರೆ ಅಷ್ಟರಲ್ಲಿ ಆಸ್ಪತ್ರೆಯ ಮಾಲೀಕ ಪರಾರಿಯಾಗಿದ್ದ.

ದಾಖಲಾತಿ ಇಲ್ಲದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಹೆಚ್ಚುವರಿಯಾಗಿ ಪ್ರಕರಣದ ತನಿಖೆಗೆ ತಂಡವನ್ನು ರಚಿಸಲಾಗಿದೆ. ಗುರುವಾರ ಆಸ್ಪತ್ರೆ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಹಿಡಿಯುವ ಪ್ರಯತ್ನ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ