ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

Twitter
Facebook
LinkedIn
WhatsApp
ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

ಮುಂಬೈ: ವಾಟ್ಸಾಪ್‌ನಲ್ಲಿ ಸ್ನೇಹ ಬೆಳೆಸಿದ ಮುಂಬೈನ ವ್ಯಕ್ತಿಯೊಬ್ಬನಿಗೆ ಮಹಿಳೆಯೊಬ್ಬರು 5.28 ಲಕ್ಷ ರೂಪಾಯಿ ವಂಚಿಸಿದ ಘಟನೆ ವರದಿಯಾಗಿದೆ.

ಇತ್ತೀಚೆಗೆ, ಫೇಸ್‌ಬುಕ್ ಮೂಲಕ ಸ್ನೇಹಿತರಾದ ನಂತರ ವಾಟ್ಸಾಪ್ ವಿಡಿಯೋ ಕಾಲ್‌ ಮಾಡುವಾಗ ಬಟ್ಟೆ ತೆಗೆಯುವಂತೆ ಮಹಿಳೆ ಹೇಳಿದ್ದಾಳೆ.

ಮಹಿಳೆ ಮಾತು ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!

ಅವಳ ಮಾತು ನಂಬಿ ಬೆತ್ತಲಾದ 54 ವರ್ಷದ ವ್ಯಕ್ತಿ 5.28 ಲಕ್ಷ ರೂ. ಕಳೆದುಕೊಂಡಿದ್ದು, ಇದೀಗ ಆತ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾನೆ.

ಏನಿದು ಘಟನೆ?

ಫೇಸ್‌ಬುಕ್ ಮೂಲಕ ಸ್ನೇಹಿತರಾದ ಇವರು ವಾಟ್ಸಾಪ್‌ನಲ್ಲಿವಿಡಿಯೋ ಕಾಲ್‌ ಕೂಡ ಮಾಡಿ ಮಾತನಾಡುತ್ತಿದ್ದರು. ಇದೇ ವೇಳೆ ವ್ಯಕ್ತಿಗೆ ನಗ್ನವಾಗುವಂತೆ ಮಹಿಳೆ ಹೇಳಿದಾಳೆ. ಅವಳ ಮಾತು ನಂಬಿ ಆತ ನಗ್ನವಾಗಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಮಹಿಳೆ ವಂಚಿಸಿದ್ದಾಳೆ. ನಂತ್ರ, ಮತ್ತೆ ಕರೆ ಮಾಡಿದ ಮಹಿಳೆ ಹಣಕ್ಕಾಗಿ ಬೇಡಿಕ ಇಟ್ಟಿದ್ದಾಳೆ. ಹಣ ಕೊಡದಿದ್ದರೆ, ವೊಡಿಯೋವನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಮೆಂದು ಬೆದರಿಕೆ ಹಾಕಿದ್ದಾಳೆ. ಈ ವೇಳೆ ಆತ 30,000 ರೂ.ಗಳನ್ನು ವರ್ಗಾಯಿಸಿದ್ದಾನೆ.

ಮತ್ತೆ ಎರಡು ದಿನಗಳ ನಂತ್ರ, ಕೇಂದ್ರೀಯ ತನಿಖಾ ದಳದ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರು ಸಂತ್ರಸ್ತನಿಗೆ ಕರೆ ಮಾಡಿ ನಿಮ್ಮ ನಗ್ನ ವೀಡಿಯೋ ವೈರಲ್‌ ಆಗಿ ಕರೆ ಬಂದಿದೆ. ನಿಮ್ಮನ್ನು ಬಂಧಿಸದಿರಲು ಹಣ ಕೊಡಬೇಕೆಂದು ಹೇಳೆದ್ದಾರೆ. ಇದರ ಬೆನ್ನಲ್ಲೇ, ಮತ್ತೊಬ್ಬ ವ್ಯಕ್ತಿ ಕರೆ ಮಾಡಿ ಯೂಟ್ಯೂನ್‌ನಲ್ಲಿ ನಿಮ್ಮ ವಿಡಿಯೋ ಪ್ರಸಾರವಾಗದಂತೆ ನೋಡಿಕೊಳ್ಳಲು ಹೆಚ್ಚಿನ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಇಬ್ಬರು ಆರೋಪಿಗಳು ಸಂತ್ರಸ್ತನಿಂದ 5.28 ಲಕ್ಷ ರೂ. ಪಡೆದಿದ್ದಾರೆ.

ಇದರಿಂ ಬೇಸತ್ತ ವ್ಯಕ್ತಿ ಪೊಲೀಸ್‌ ಠಾಣೆ ಮೆಟಿಲೇರಿದ್ದು, ವಂಚನೆ ಮತ್ತು ಇತರ ಅಪರಾಧಗಳ ಪ್ರಕರಣವನ್ನು ದಾಖಲಿಸಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ವಂಚನೆಗೊಳಗಾದ ವ್ಯಕ್ತಿಯ ಪತ್ನಿ 2019 ರಲ್ಲಿ ನಿಧನರಾಗಿದ್ದಾರೆ. ಆತ ಖಿನ್ನತೆಗೆ ಒಳಗಾಗಿದ್ದು, ಮನೆಯಲ್ಲೇ ಇರುತ್ತಾರೆ ಎಂದು ಸಂಬಂಧಿಕರು ಪೊಲೀಸರಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist