ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಜಿ ಗರ್ಲ್‌ಫ್ರೆಂಡ್‌ಗಾಗಿ ಚಳಿಯಲ್ಲೂ ಬರೋಬ್ಬರಿ 21 ಗಂಟೆ ಮಂಡಿಯೂರಿ ಕುಳಿತ ಪ್ರೇಮಿ!

Twitter
Facebook
LinkedIn
WhatsApp
file7pkgjk3q1kjd3yrnkox1680270676 2

ಲವ್‌ ಅನ್ನೋ ಫೀಲಿಂಗ್ ಮನಸ್ಸಿಗೆ ತುಂಬಾ ಖುಷಿ ನೀಡುತ್ತದೆ. ಅದೇ ಬ್ರೇಕಪ್‌ ಮಾಡಿಕೊಳ್ಳುವುದು ತುಂಬಾ ಕಷ್ಟದ ವಿಷಯ. ಸಣ್ಣಪುಟ್ಟ ವಿಚಾರ ಅಥವಾ ದೊಡ್ಡ ವಿಚಾರಕ್ಕೆ ಜಗಳವಾಡಿ ಬ್ರೇಕಪ್ ಮಾಡಿಕೊಂಡರೂ ಆ ನೋವು ಮಾತ್ರ ಮನಸ್ಸಿನಲ್ಲಿ ಹಾಗೆಯೇ ಇರುತ್ತದೆ. ಬಿಟ್ಟು ಹೋದ ಪ್ರೇಮಿಯನ್ನು ಮರಳಿ ಪಡೆಯಲು ಹುಡುಗ-ಹುಡುಗಿಯರು ನಾನಾ ರೀತಿಯಲ್ಲಿ ಸರ್ಕಸ್ ಮಾಡುತ್ತಾರೆ. ಎಲ್ಲಾ ರೀತಿಯಲ್ಲೂ ಅವರ ಮನವೊಲಿಸಲು ಪ್ರಯತ್ನಿಸುತ್ತಾರೆ. ಆದ್ರೆ ಇಲ್ಲೊಬ್ಬ ಪ್ರೇಮಿ ಬಿಟ್ಟುಹೋದ ಗರ್ಲ್ ಫ್ರೆಂಡ್ ಮರಳಿ ಬರಲು ಚಳಿ, ಗಾಳಿಯಲ್ಲೂ ಆಕೆಗಾಗಿ ಕಾದಿದ್ದಾನೆ. ಅದೂ ಒಂದೆರಡು ಗಂಟೆಯಲ್ಲ. ಬರೋಬ್ಬರಿ 21 ಗಂಟೆಗಳ ಕಾಲ ಮಂಡಿಯೂರಿ ಬೇಡಿಕೊಂಡಿದ್ದಾನೆ. ಚೀನಾದ ನೈಋತ್ಯ ಸಿಚುವಾನ್ ಪ್ರಾಂತ್ಯದಲ್ಲಿ ನಡೆದ ಈ ಘಟನೆ ನಡೆದಿದೆ.

ಶೀತ ವಾತಾವರಣದಲ್ಲಿ ಹೂಗುಚ್ಛ ಹಿಡಿದು ಮಂಡಿಯೂರಿ ಕುಳಿತ ಪ್ರೇಮಿ
ಮಾರ್ಚ್ 28 ರಂದು ಮಧ್ಯಾಹ್ನ 1 ಗಂಟೆಯಿಂದ ಮರುದಿನ ಬೆಳಿಗ್ಗೆ 10 ಗಂಟೆಯ ವರೆಗೆ ಚೀನಾದ ನೈಋತ್ಯ ಸಿಚುವಾನ್ ಪ್ರಾಂತ್ಯದ ದಾಝೌನಲ್ಲಿ ಮಹಿಳೆಯ ಕಚೇರಿ ಕಟ್ಟಡದ ಪ್ರವೇಶ ದ್ವಾರದ ಹೊರಗೆ ವ್ಯಕ್ತಿ ಗುಲಾಬಿ ಹೂಗಳ ಗುಚ್ಛ ಹಿಡಿದು ಮಂಡಿಯೂರಿ (Man on knees) ಕುಳಿತಿದ್ದಾನೆ. ಶೀತ ವಾತಾವರಣದಿಂದ ಹವಾಮಾನ (Weather) ಹದಗೆಟ್ಟಿದ್ದರೂ ವ್ಯಕ್ತಿ ಕುಳಿತಲ್ಲಿದ್ದ ಕದಲಲ್ಲಿಲ್ಲ. ಸುತ್ತಲೂ ನೆರೆದ ಜನರು ಪ್ರಯತ್ನವನ್ನು ಕೈ ಬಿಡುವಂತೆ ವ್ಯಕ್ತಿಯನ್ನು ಒತ್ತಾಯಿಸಿದ್ದಾರೆ. ಆದರೂ ವ್ಯಕ್ತಿ ತನ್ನ ಮಾಜಿ ಪ್ರೇಯಸಿಗಾಗಿ (Ex-girlfriend) ಕಾಯುತ್ತಲೇ ಕುಳಿತಿದ್ದಾನೆ. 

ಕೆಲವು ದಿನಗಳ ಹಿಂದೆ ತನ್ನ ಮಾಜಿ ಗೆಳತಿ ತನ್ನನ್ನು ಬಿಟ್ಟು ಹೋಗಿದ್ದಾಳೆ. ಹೀಗಾಗಿ ಈ ರೀತಿ ಆಕೆಯ ಬಳಿ ಕ್ಷಮೆ ಕೋರುತ್ತಿರುವುದಾಗಿ ಹೇಳಿದ್ದಾನೆ. ಪೊಲೀಸ್ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ವ್ಯಕ್ತಿ ತನ್ನ ಪ್ರಯತ್ನವನ್ನು ಕೈಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ ಆತ ಅವರ ಸಲಹೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾನೆ. ಇಂತಹ ಪ್ರೀತಿಯ ವರ್ತನೆಯನ್ನು ನೋಡಿದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರು (Social media) ಅವನಿಂದ ದೂರವಿರಿ ಎಂದು ಮಾಜಿ ಗೆಳತಿಗೆ ಸಲಹೆ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist