ನವದೆಹಲಿ: ಭಾರತದ ಮಾಜಿ ಪ್ರಧಾನಿ (Prime Minister Of India) ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ (Nalini Sriharan) ಸೇರಿದಂತೆ 6 ಮಂದಿಯನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಆದೇಶಿಸಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ