ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಜಿ ಶಾಸಕಿ ವಿರುದ್ಧ ದೂರು ದಾಖಲಿಸಲು ಮುಂದಾದ ಹಾಲಿ ಶಾಸಕ!

Twitter
Facebook
LinkedIn
WhatsApp
Its difficult to look away from MalaikaArora in Hanas green sheer dress in Aap Jesa Koi song from film Action Hero 5 5

ಬೆಂಗಳೂರು: ಬಿಜೆಪಿ ಸರ್ಕಾರ ಕೆಳಗಿಳಿದು ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ನೂತನ ಸಚಿವ ಎಂ.ಬಿ. ಪಾಟೀಲ್(MB Patil) ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮಗಳ ಮರು ತನಿಖೆ ಮಾಡಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದರ ನಡುವೆ ಈಗ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮತ್ತೆ ಮುನ್ನಲೆಗೆ. ಜಯನಗರ ಶಾಂಪಿಗ್ ಕಾಂಪ್ಲೇಕ್ಸ್(Jayanagar shopping complex) ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ಲೂಟಿ ಮಾಡಲಾಗಿದೆ ಎಂಬ ಆರೋಪ ಬಿಬಿಎಂಪಿ(BBMP) ಅಧಿಕಾರಿಗಳು ಹಾಗೂ ಮಾಜಿ ಶಾಸಕರ (Ex MLAs)ವಿರುದ್ಧ ಕೇಳಿಬಂದಿದೆ. 15 ರಿಂದ 20 ಕೋಟಿ ಲೂಟಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ ಅವರು ಈ ಆರೋಪ ಮಾಡಿದ್ದು ಜಯನಗರ ನೂತನ ಶಾಂಪಿಗ್ ಕಾಂಪ್ಲೇಕ್ಸ್ ನಲ್ಲಿ 362 ಮಳಿಗೆ ನಿರ್ಮಾಣ ಮಾಡಲಾಗಿದೆ. 362 ಮಳಿಗೆಗಳಲ್ಲಿ 30 ರಿಂದ 35 ಮಳಿಗೆಗಳನ್ನ ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ. ಒಂದು ಮಳಿಗೆಗೆ ಕನಿಷ್ಠ 40 ರಿಂದ 50 ಲಕ್ಷ ಹಣ ಸೂಲಿಗೆ ಮಾಡಿರುವುದಾಗಿ ಶಾಸಕ ರಾಮಮೂರ್ತಿ ಆರೋಪ ಮಾಡಿದ್ದಾರೆ. ಪಾಲಿಕೆ ಮತ್ತು ಬಿಡಿಎ ಸಹಯೋಗದಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ಕಟ್ಟಡ ಹೊಸದಾಗಿ ಹಂಚಿಕೆ ಮಾಡಿರುವ ಮಳಿಗೆಗಳಲ್ಲಿ ಅಕ್ರಮದ ವಾಸನೆ ಬರುತ್ತಿದೆ ಎನ್ನಲಾಗಿದೆ.

ಇನ್ನು ಜಯನಗರ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗುತ್ತಿದ್ದಂತೆ ನೂತನ ಶಾಸಕ ರಾಮಮೂರ್ತಿ ಭ್ರಷ್ಟರ ಹಿಂದೆ ಬಿದ್ದಿದ್ದಾರೆ. ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಮಾಡಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದಿದ್ದಾರೆ. ಬೇಕಾದವರಿಗೆ ಬೇಕಾಬಿಟ್ಟಿಯಾಗಿ ಮಳಿಗೆಗಳನ್ನ ಹಂಚಿಕೆ ಮಾಡಲಾಗಿದೆ. ಹೀಗಾಗಿ ಶಾಸಕ ರಾಮಮೂರ್ತಿ, ಆಯುಕ್ತರಿಗೆ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ. ಕಾನೂನು ಬಾಹಿರವಾಗಿ ಮಾರಾಟ ಮಾಡಿರುವ ಮಳಿಗೆ ತೆರವು ಮಾಡುವಂತೆ ಪಟ್ಟು ಹಿಡಿಯಲಾಗಿದೆ. ಕಾನೂನು ಉಲ್ಲಂಘಿಸಿ ನಿರ್ಮಿಸಿರುವ ಮಳಿಗೆ ತೆರವು ಮಾಡುವಂತೆ ಶಾಸಕ ರಾಮಮೂರ್ತಿಯಿಂದ ಪಾಲಿಕೆಗೆ ಒತ್ತಾಯ ಕೇಳಿಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist