ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಎದುರಲ್ಲೇ ಬಿಜೆಪಿ ಶಾಸಕರಿಬ್ಬರ ಗಲಾಟೆ!!

Twitter
Facebook
LinkedIn
WhatsApp
ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಎದುರಲ್ಲೇ ಬಿಜೆಪಿ ಶಾಸಕರಿಬ್ಬರ ಗಲಾಟೆ!!

ಹಾವೇರಿ ಶಾಸಕ ಅರುಣ್‌ ಕುಮಾರ್‌, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌

ಹುಬ್ಬಳ್ಳಿ : ವಿಧಾನ ಪರಿಷತ್‌ ಚುನಾವಣೆಯ ಕಾವು ಜೋರಾಗಿದೆ. ಚುನಾವಣೆಗೆ ಸಂಬಂಧಸಿದಂತೆ ಚರ್ಚಿಸುವ ಸಲುವಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ಸಭೆ ಆಯೋಜಿಸಿತ್ತು. ಆದರೆ ಸಭೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರ ಎದುರಲ್ಲೇ ಹಾವೇರಿ ಜಿಲ್ಲೆಯ ರಾಣಿ ಬೆನ್ನೂರು ಶಾಸಕ ಅರುಣ್‌ ಕುಮಾರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌ ನಡುವೆ ಗಲಾಟೆ ನಡೆದಿದೆ.

ಹಾವೇರಿ ಜಿಲ್ಲೆಯ ಚುನಾವಣಾ ಉಸ್ತುವಾರಿ ವಿಚಾರ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಶಾಸಕ ಅರುಣ್‌ ಕುಮಾರ್‌ ಹಾಗೂ ಆರ್.‌ ಶಂಕರ್‌ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆಯಲ್ಲಿ ಇಬ್ಬರ ಬೆಂಬಲಿಗರೂ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದರು. ಆರ್.‌ ಶಂಕರ್‌ ಸಭೆಯಿಂದ ಹೊರ ನಡೆದ್ರು. ನಂತರ ಅವರನ್ನು ಸಮಾಧಾನ ಪಡಿಸಿ ಸಭೆಗೆ ಕರೆ ತರಲಾಯ್ತು. ಶಂಕರ್‌ ಸಭೆಗೆ ಬಂದ ಸ್ವಲ್ಪ ಹೊತ್ತಲ್ಲೇ ಶಾಸಕ ಅರುಣ್‌ ಕುಮಾರ್‌ ಸಭೆಯಿಂದ ಹೊರ ನಡೆದಿದ್ದಾರೆ. ಬಿಜೆಪಿ ಮುಖಂಡರು ಎಷ್ಟೇ ಮನವೊಲಿಸಿದ್ರು ಸಮಾಧಾನಗೊಳ್ಳದ ಶಾಸಕ ಅರುಣ್‌ ಕುಮಾರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ಪತ್ರವನ್ನು ಬರೆಯಲು ಮುಂದಾಗಿದ್ದಾರೆ. ಆದರೆ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಮನವೊಲಿಸಿ ಸಭೆಗೆ ಕರೆದಿದ್ದಾರೆ. ಆದರೆ ತನಗೆ ಅವಮಾನವಾಗಿದೆ ಎಂದ ಅರುಣ್‌ ಕುಮಾರ್‌ ಸಭೆಗೆ ಆಗಮಿಸದೆ ಹೊಟೇಲ್‌ನಿಂದ ನಿರ್ಗಮಿಸಿದ್ದಾರೆ.

ಚಾರ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಶಾಸಕ ಅರುಣ್‌ ಕುಮಾರ್‌ ಹಾಗೂ ಆರ್.‌ ಶಂಕರ್‌ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಈ ವೇಳೆಯಲ್ಲಿ ಇಬ್ಬರ ಬೆಂಬಲಿಗರೂ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದರು. ಆರ್.‌ ಶಂಕರ್‌ ಸಭೆಯಿಂದ ಹೊರ ನಡೆದ್ರು. ನಂತರ ಅವರನ್ನು ಸಮಾಧಾನ ಪಡಿಸಿ ಸಭೆಗೆ ಕರೆ ತರಲಾಯ್ತು. ಶಂಕರ್‌ ಸಭೆಗೆ ಬಂದ ಸ್ವಲ್ಪ ಹೊತ್ತಲ್ಲೇ ಶಾಸಕ ಅರುಣ್‌ ಕುಮಾರ್‌ ಸಭೆಯಿಂದ ಹೊರ ನಡೆದಿದ್ದಾರೆ. ಬಿಜೆಪಿ ಮುಖಂಡರು ಎಷ್ಟೇ ಮನವೊಲಿಸಿದ್ರು ಸಮಾಧಾನಗೊಳ್ಳದ ಶಾಸಕ ಅರುಣ್‌ ಕುಮಾರ್‌ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ಪತ್ರವನ್ನು ಬರೆಯಲು ಮುಂದಾಗಿದ್ದಾರೆ. ಆದರೆ ಹಾವೇರಿ ಜಿಲ್ಲಾ ಬಿಜೆಪಿ ಮುಖಂಡರು ಮನವೊಲಿಸಿ ಸಭೆಗೆ ಕರೆದಿದ್ದಾರೆ. ಆದರೆ ತನಗೆ ಅವಮಾನವಾಗಿದೆ ಎಂದ ಅರುಣ್‌ ಕುಮಾರ್‌ ಸಭೆಗೆ ಆಗಮಿಸದೆ ಹೊಟೇಲ್‌ನಿಂದ ನಿರ್ಗಮಿಸಿದ್ದಾರೆ.

ಇನ್ನು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಜಗದೀಶ್‌ ಶೆಟ್ಟರ್‌ ಅವರು ಸಭೆಯಲ್ಲಿ ಜಗಳ ನಡೆದಿಲ್ಲ. ಬದಲಾಗಿ ಶಾಸಕ ಅರುಣ್‌ ಕುಮಾರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಆರ್.‌ ಶಂಕರ್‌ ಅವರ ನಡುವೆ ಮಾತಿನ ಚಕಮಕಿ ನಡೆದಿದೆ ಅಷ್ಟೇ. ಚುನಾವಣೆಯ ಬೆನ್ನಲ್ಲೇ ಇಬ್ಬರ ಜೊತೆಗೂ ಚರ್ಚಿಸಿ ಪಕ್ಷದ ನಾಯಕರು ಸಮಸ್ಯೆ ಬಗೆಹರಿಸಲಿದ್ದಾರೆ ಎಂದಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ರಾಣಿ ಬೆನ್ನೂರು ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದ ಆರ್.ಶಂಕರ್‌ ಕಾಂಗ್ರೆಸ್‌ – ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದರು. ಆದರೆ ಕಾಂಗ್ರೆಸ್‌ ವಿರುದ್ದ ಮುನಿಸಿಕೊಂಡು ಕಾಂಗ್ರೆಸ್‌ ಅತೃಪ್ತ ಶಾಸಕರ ಗುಂಪು ಸೇರಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಸ್ಥಾನ ಅನರ್ಹವಾಗಿತ್ತು. ನಂತರದಲ್ಲಿ ಬಿಜೆಪಿ ಸೇರಿ ಸಚಿವರಾಗುವ ಕನಸು ಕಂಡಿದ್ದರು. ಆದರೆ ನಂತರದಲ್ಲಿ ಎದುರಾದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅರುಣ್‌ ಕುಮಾರ್‌ ಅವರಿಗೆ ಟಿಕೆಟ್‌ ನೀಡಿತ್ತು. ಅಲ್ಲದೇ ಅರುಣ್‌ ಕುಮಾರ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಕೊಟ್ಟ ಮಾತಿನಂತೆ ಯಡಿಯೂರಪ್ಪ ಆರ್.‌ ಶಂಕರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿದ್ದರು. ಅಲ್ಲಿಂದಲೇ ಶಾಸಕ ಅರುಣ್‌ ಕುಮಾರ್‌ ಹಾಗೂ ಶಂಕರ್‌ ಅವರ ನಡುವೆ ಹಾವೇರಿ ಜಿಲ್ಲೆಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿತ್ತು.
ರಾಜ್ಯದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿಸೆಂಬರ್‌ 10 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳು ಚುನಾವಣಾ ಪ್ರಚಾರವನ್ನು ನಡೆಸುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು