ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮುಂಬೈ : ಬಾಲಿವುಡ್ ನ ಖ್ಯಾತ ನಟಿ ಪೂನಂ ಪಾಂಡೆ (Poonam Pandey) ಮೇಲೆ ಪತಿ ಹಲ್ಲೆ ನಡೆಸಿದ್ದಾರೆ. ಪೂನಂ ಪಾಂಡೆ ತೆಲೆ, ಕಣ್ಣು, ಮುಖಕ್ಕೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲು ಮಾಡಲಾಗಿದೆ. ಇನ್ನೊಂದೆಡೆಯಲ್ಲಿ ಪೂನಂ ಪಾಂಡೆ ಪತಿಯನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಾದಕ ನಟಿ ಅಂತಾನೇ ಕರೆಯಿಸಿಕೊಳ್ಳುತ್ತಿರುವ ಪೂನಂ ಪಾಂಡೆ ನಿರ್ದೇಶಕ, ನಿರ್ಮಾಪಕ, ಸಂಪಾದಕರಾಗಿರೋ ಸ್ಯಾಮ್ ಅಹಮ್ಮದ್ ಎಂಬವರನ್ನು ಮದುವೆಯಾಗಿದ್ದರು. ಮನೆಯ ಬೆನ್ನಲ್ಲೇ ಪತಿ, ಪತ್ನಿಯ ನಡುವೆ ಕಿರಿಕ್ ಉಂಟಾಗಿತ್ತು, ಇದೀಗ ಪತಿ ಮತ್ತೆ ಹಲ್ಲೆ ನಡೆಸಿರುವ ಹಿನ್ನೆಲೆಯಲ್ಲಿ ಪೂನಂ ಪಾಂಡೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪೂನಂ ಪಾಂಡೆ ಆಸ್ಪತ್ರೆಗೆ ದಾಖಲಾಗುತ್ತಲೇ ಪತಿಯ ವಿರುದ್ದ ದೂರು ನೀಡಿದ್ದು, ಪತಿ ತನ್ನ ಮೇಲೆ ದೌರ್ಜನ್ಯವೆಸಗಿದ್ದಾರೆ ಅಂತಾ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲೀಗ ಮುಂಬೈ ಪೊಲೀಸರು ಸ್ಯಾಮ್ ಅಹಮದ್ನ್ನನು ಬಂಧಿಸಿದ್ದಾರೆ.
ಕಳೆದ ವರ್ಷದ ಪೂನಂ ಪಾಂಡೆ ಸ್ಯಾಮ್ ಅಹ್ಮದ್ ರನ್ನು ಗೋವಾದಲ್ಲಿ ಮದುವೆಯಾಗಿದ್ದರು. ಮದುವೆಯಾದ ಎರಡು ವಾರಗಳಲ್ಲಿಯೇ ಇಬ್ಬರ ನಡುವೇ ಕಿತ್ತಾಟ ಶುರುವಾಗಿತ್ತು. ಇದೇ ಕಾರಣಕ್ಕೆ ಪೂನಂ ಪಾಂಡೆ ತಮ್ಮ ಮದುವೆಯನ್ನು ಮುರಿದುಕೊಳ್ಳಲು ಮುಂದಾಗಿದ್ದಾರೆ. ಈ ನಡುವಲ್ಲೇ ಪತಿ, ಪತ್ನಿಯ ನಡುವೆ ಮತ್ತೆ ಕಿತ್ತಾಟ ಶುರುವಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?