ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಪಟ್ನಾ: ಉತ್ತರಪ್ರದೇಶದಲ್ಲಿ ಬಿಎಸ್ಪಿ ಮುಖ್ಯಸ್ಥ ರಾದ ಮಾಯಾವತಿ ವಿರುದ್ಧ ಅವರ ಶಾಸಕರು ಬಂಡೆದ್ದ ಸುದ್ದಿಯೊಂದು ಹೊರಬಿದ್ದಿದೆ. ಉತ್ತರಪ್ರದೇಶದಲ್ಲಿ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ಈ ಸುದ್ದಿ ಈಗ ಬಿಎಸ್ಪಿ ಯಲ್ಲಿ ತಳಮಳವನ್ನುಂಟು ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ಪಿ ವಕ್ತಾರರು ಬಂಡಾಯವನ್ನು ಶಮನಗೊಳಿಸುವ ದಾಗಿ ಹೇಳಿದ್ದಾರೆ. ಬಿಜೆಪಿಯು ಪ್ರತಿಕ್ರಿಯೆ ನೀಡಿದ್ದು ಬಿಎಸ್ಪಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಎಂದಿದ್ದಾರೆ. ಒಟ್ಟಿನಲ್ಲಿ ಉತ್ತರ ಪ್ರದೇಶದ ಚುನಾವಣೆಯ ಮುನ್ನ ಬಿಎಸ್ಪಿ ಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು, ಹೊಸ ರಾಜಕೀಯ ಸಮೀಕರಣವನ್ನು ಹುಟ್ಟುಹಾಕಬಹುದು ಎಂಬ ವಿಶ್ಲೇಷಣೆಗಳು ವ್ಯಕ್ತವಾಗುತ್ತವೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?