ಶುಕ್ರವಾರ, ಮಾರ್ಚ್ 29, 2024
ಬಿಜೆಪಿ-ಜೆಡಿಎಸ್ ಮೈತ್ರಿ ತಾತ್ಕಾಲಿಕವಲ್ಲ, ಮುಂದೆಯೂ ಇರಲಿದೆ; ಕುಮಾರಸ್ವಾಮಿ-ನೀತಿ ಸಂಹಿತೆ ಉಲ್ಲಂಘನೆ ಆರೋಪ ; ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಸಮನ್ಸ್ ಜಾರಿ..!-ಬಿಜೆಪಿ ಭದ್ರಕೋಟೆ ಬೆಂಗಳೂರು ದಕ್ಷಿಣಕ್ಕೆ ಪವನ್ ಕಲ್ಯಾಣ್ ಸ್ಟಾರ್ ಪ್ರಚಾರಕ.?-ಶಿವಸೇನೆ ಗೆ ಸೇರ್ಪಡೆಯಾದ ನಟ ಗೋವಿಂದ ; ಮುಂಬೈ ಕ್ಷೇತ್ರದಿಂದ ಸ್ಪರ್ಧೆ.?-ನಟಿ ಊರ್ಮಿಳಾ ಸಾಫ್ಟ್‌ ಪೋರ್ನ್‌ ಸ್ಟಾರ್ ಎಂಬ ಹೇಳಿಕೆ ಸಮರ್ಥಿಸಿಕೊಂಡ ಕಂಗನಾ ರಣಾವತ್..!-ಜಗತ್ತಿನ ಅತಿದೊಡ್ಡ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಅನಾ ಜುಲಿಯಾ ಹಾವು ಸಾವು.!-ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ; ಒಟ್ಟು ಆಸ್ತಿ ಮೌಲ್ಯ ಹೀಗಿದೆ.!-ಸ್ನೇಹಿತರ ಹುಚ್ಚಾಟಕ್ಕೆ ಕರುಳು ಬ್ಲ್ಯಾಸ್ಟ್ ಆಗಿ ಯುವಕ ಸಾವು..!-ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಮಹತ್ವದ ತೀರ್ಪು ನೀಡಿದ ದೆಹಲಿ ಹೈಕೋರ್ಟ್.!-ಬಿಜೆಪಿ - ಜೆಡಿಎಸ್ ನ 28 ಕ್ಷೇತ್ರಗಳ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾರುಕಟ್ಟೆ ಸಂಕೀರ್ಣಕ್ಕೆ ಹೊತ್ತಿಕೊಂಡ ಬೆಂಕಿ- 140ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ

Twitter
Facebook
LinkedIn
WhatsApp
ACCIDENT Graphic 768x491 2

ಭುವನೇಶ್ವರ, ಮಾ 10 : ಪುರಿ ಜಗನ್ನಾಥ ದೇಗುಲದ ಬಳಿಯ ಮಾರುಕಟ್ಟೆ ಸಂಕೀರ್ಣವೊಂದರ ಅಂಗಡಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ ಘಟನೆ ನಡೆದಿದೆ. ಸದ್ಯ ಕಟ್ಟಡದೊಳಗಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ದೇವಸ್ಥಾನ ಸಮೀಪದ ಲಕ್ಷ್ಮೀ ಮಾರುಕಟ್ಟೆ ಸಂಕೀರ್ಣ 3 ಅಂತಸ್ತಿನ ಕಟ್ಟಡವಾಗಿದ್ದು, ಈ ಸಂಕೀರ್ಣದಲ್ಲಿರುವ ಬಟ್ಟೆ ಅಂಗಡಿಯೊಂದಕ್ಕೆ ಬುಧವಾರ ರಾತ್ರಿ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿಯ ಕೆನ್ನಾಲಿಗೆ ಸಂಕೀರ್ಣದ ಎಲ್ಲಾ ಕಟ್ಟಡಗಳಿಗೂ ವ್ಯಾಪಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ತೀರಾ ಕಷ್ಟವಾಗಿತ್ತು. ಗುರುವಾರ ಮಧ್ಯಾಹ್ನದ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದಿದೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾಂಪ್ಲೆಕ್ಸ್‌ನ ಹೊಟೇಲ್‌ವೊಂದರಲ್ಲಿ ತಂಗಿದ್ದ 140ಕ್ಕೂ ಹೆಚ್ಚು ಪ್ರವಾಸಿಗರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಾಂಪ್ಲೆಕ್ಸ್‌ನಲ್ಲಿದ್ದ ಇತರರನ್ನೂ ರಕ್ಷಿಸಲಾಗಿದೆ. ಇನ್ನು ಬೆಂಕಿ ನಂದಿಸುವ ವೇಳೆ ಅಗ್ನಿಶಾಮಕ ದಳದ ಕೆಲವು ಸಿಬಂದಿಗಳಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ