ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಬೆಂಗಳೂರು: ಚಿತ್ರರಂಗದಲ್ಲಿ ತಲ್ಲಣ ಸೃಷ್ಟಿ ಮಾಡಿದ್ದ ಮೀಟೂ ಪ್ರಕರಣದಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ಅವರಿಗೆ ರಿಲೀಫ್ ಸಿಕ್ಕಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ದೂರು ದಾಖಲಿಸಿದ್ದರು.
ಮೂರು ವರ್ಷ ಕಳೆದರೂ ಸೂಕ್ತ ಸಾಕ್ಷಿ ಸಿಗದ ಕಾರಣ ಕಬ್ಬನ್ ಪಾರ್ಕ್ ಪೊಲೀಸರು ನಿನ್ನೆ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ವಿಸ್ಮಯ ಸಿನಿಮಾದಲ್ಲಿ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಅವರು ಗಂಡ-ಹೆಂಡತಿ ಪಾತ್ರದಲ್ಲಿ ನಟಿಸಿದ್ದರು. ಚಿತ್ರೀಕರಣದ ವೇಳೆ ಅರ್ಜುನ್ ಸರ್ಜಾ ಅವರು ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಶ್ರುತಿ ಹರಿಹರನ್ ಆರೋಪಿಸಿದ್ದರು. ಇದು ಸ್ಯಾಂಡಲ್ವುಡ್ನಲ್ಲಿ ವಿವಾದದ ಬೆಂಕಿ ಹೊತ್ತಿಸಿತ್ತು. ಕೆಲವರು ಶ್ರುತಿ ಪರವಾಗಿ ಮಾತನಾಡಿದ್ದರೆ, ಅನೇಕರು ಅರ್ಜುನ್ ಸರ್ಜಾಗೆ ಬೆಂಬಲ ನೀಡಿದ್ದರು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?