ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಜಾನೆ ಮಾತು--ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

ದಿನ ಬೆಳಗಾಗುತ್ತದೆ. ಕಾಲಚಕ್ರ ಉರುಳುತ್ತದೆ. ಮುಂಜಾನೆ ಇದ್ದಾಗ ನಕರಾತ್ಮಕ ಅಂಶಗಳು ನಮ್ಮನ್ನು ಬಾಧಿಸಬಹುದು. ಮುಂಜಾನೆಯೇ ನಾವು ನಮ್ಮ ದಿನದ ದಿನಚರಿಯನ್ನು ಯೋಚಿಸಬೇಕಾಗುತ್ತದೆ. ಯೋಚನೆ ಮಾಡಿ ಒಂದು ಯೋಜನೆಯನ್ನು ತಯಾರಿಸಬೇಕು.
ಈ ರೀತಿ ತಯಾರಿಸಿದ ಯೋಜನೆಯನ್ನು ಆ ದಿನದ ಮಟ್ಟಿಗೆ ಅನುಷ್ಠಾನಿಸಲು ಪ್ರಯತ್ನಿಸಬೇಕಾಗಿದೆ. ಈ ರೀತಿಯಾದಾಗ ನಮ್ಮ ಪ್ರತಿಯೊಂದು ಕನಸುಗಳು, ಯೋಜನೆಗಳು ಕಾರ್ಯಗತವಾಗುತ್ತದೆ. ಒಂದು ವೇಳೆ ಯೋಜನೆ ಅಥವಾ ಯೋಚನೆ ಇಲ್ಲದಿದ್ದರೆ ಆ ದಿನದ ಕೆಲಸಗಳು ಸಂಪೂರ್ಣ ಅನುಷ್ಠಾನವಾಗಲು ಕಷ್ಟಸಾಧ್ಯ.
ಆ ಕಾರಣದಿಂದ ಪ್ರತಿ ಮುಂಜಾನೆ ಉತ್ತಮ ಮನಸ್ಸಿನಿಂದ ಮನಸ್ಸಿನಿಂದ ಯೋಜನೆಗಳನ್ನು ಹಾಕಿಕೊಂಡು ಆ ದಿನ ಕಾರ್ಯ ಗತ ಮಾಡುವತ್ತ ನಾವು ಹೆಜ್ಜೆ ಹಾಕಬೇಕಾಗುತ್ತದೆ.

ರಾತ್ರಿಯ ಸಮಯದಲ್ಲಿ ನಾವು ಆ ದಿನ ಹಾಕಿಕೊಂಡ ಕೆಲಸಗಳನ್ನು ಒಂದು ಸ್ವಲ್ಪ ಹೊತ್ತು ಪುನರ್ವಿಮರ್ಶೆ ಮಾಡಬೇಕಾಗುತ್ತದೆ. ನಾನು ಈ ದಿನ ಮುಂಜಾನೆಯಿಂದ ಸಂಜೆವರೆಗೆ ನನ್ನ ಯೋಜನೆಯ ಪ್ರಕಾರ ಕೆಲಸಗಳನ್ನು ಕಾರ್ಯಕತೆ ಗೊಳಿಸಿದ್ದೇನೆಯೆ ಎಂದು ವಿಮರ್ಶೆ ಮಾಡಿದಾಗ ನಿಜವಾದ ಪಲಿತಾಂಶ ಹೊರಹೊಮ್ಮುತ್ತದೆ.
ಮುಂಜಾನೆ ಶುದ್ಧ ಮನಸ್ಸಿನಿಂದ ಯೋಜನೆಗಳನ್ನು ಹಮ್ಮಿಕೊಳ್ಳಿ ಇಡೀ ದಿನ ಅದನ್ನು ಕಾರ್ಯಗತಗೊಳಿಸುವ ಪ್ರಯತ್ನದಲ್ಲಿ ನಾವು ಮುನ್ನುಗ್ಗೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ರಾಜೇಂದರ್ ಮೇಘವಾರ್, Rajender Meghwar

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ

ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ Twitter Facebook LinkedIn WhatsApp ಇಸ್ಲಾಮಾಬಾದ್: ಹಿಂದೂ (Hindu) ವ್ಯಕ್ತಿಯೊಬ್ಬರು ಪಾಕಿಸ್ತಾನದ (Pakistan) ಪೊಲೀಸ್‌ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.  ಪಾಕಿಸ್ತಾನದ ಸಿಂಧ್ ಪ್ರಾಂತ್ಯದ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು