ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಉತ್ತಮ ಯೋಚನೆ ಇರಲಿ, ಈ ದಿನಕ್ಕೆ ಉತ್ತಮ ಯೋಜನೆ ಇರಲಿ.

ದಿನ ಬೆಳಗಾಗುತ್ತದೆ. ಕಾಲಚಕ್ರ ಉರುಳುತ್ತದೆ. ಮುಂಜಾನೆ ಇದ್ದಾಗ ನಕರಾತ್ಮಕ ಅಂಶಗಳು ನಮ್ಮನ್ನು ಬಾಧಿಸಬಹುದು. ಮುಂಜಾನೆಯೇ ನಾವು ನಮ್ಮ ದಿನದ ದಿನಚರಿಯನ್ನು ಯೋಚಿಸಬೇಕಾಗುತ್ತದೆ. ಯೋಚನೆ ಮಾಡಿ ಒಂದು ಯೋಜನೆಯನ್ನು ತಯಾರಿಸಬೇಕು.
ಈ ರೀತಿ ತಯಾರಿಸಿದ ಯೋಜನೆಯನ್ನು ಆ ದಿನದ ಮಟ್ಟಿಗೆ ಅನುಷ್ಠಾನಿಸಲು ಪ್ರಯತ್ನಿಸಬೇಕಾಗಿದೆ. ಈ ರೀತಿಯಾದಾಗ ನಮ್ಮ ಪ್ರತಿಯೊಂದು ಕನಸುಗಳು, ಯೋಜನೆಗಳು ಕಾರ್ಯಗತವಾಗುತ್ತದೆ. ಒಂದು ವೇಳೆ ಯೋಜನೆ ಅಥವಾ ಯೋಚನೆ ಇಲ್ಲದಿದ್ದರೆ ಆ ದಿನದ ಕೆಲಸಗಳು ಸಂಪೂರ್ಣ ಅನುಷ್ಠಾನವಾಗಲು ಕಷ್ಟಸಾಧ್ಯ.
ಆ ಕಾರಣದಿಂದ ಪ್ರತಿ ಮುಂಜಾನೆ ಉತ್ತಮ ಮನಸ್ಸಿನಿಂದ ಮನಸ್ಸಿನಿಂದ ಯೋಜನೆಗಳನ್ನು ಹಾಕಿಕೊಂಡು ಆ ದಿನ ಕಾರ್ಯ ಗತ ಮಾಡುವತ್ತ ನಾವು ಹೆಜ್ಜೆ ಹಾಕಬೇಕಾಗುತ್ತದೆ.

ರಾತ್ರಿಯ ಸಮಯದಲ್ಲಿ ನಾವು ಆ ದಿನ ಹಾಕಿಕೊಂಡ ಕೆಲಸಗಳನ್ನು ಒಂದು ಸ್ವಲ್ಪ ಹೊತ್ತು ಪುನರ್ವಿಮರ್ಶೆ ಮಾಡಬೇಕಾಗುತ್ತದೆ. ನಾನು ಈ ದಿನ ಮುಂಜಾನೆಯಿಂದ ಸಂಜೆವರೆಗೆ ನನ್ನ ಯೋಜನೆಯ ಪ್ರಕಾರ ಕೆಲಸಗಳನ್ನು ಕಾರ್ಯಕತೆ ಗೊಳಿಸಿದ್ದೇನೆಯೆ ಎಂದು ವಿಮರ್ಶೆ ಮಾಡಿದಾಗ ನಿಜವಾದ ಪಲಿತಾಂಶ ಹೊರಹೊಮ್ಮುತ್ತದೆ.
ಮುಂಜಾನೆ ಶುದ್ಧ ಮನಸ್ಸಿನಿಂದ ಯೋಜನೆಗಳನ್ನು ಹಮ್ಮಿಕೊಳ್ಳಿ ಇಡೀ ದಿನ ಅದನ್ನು ಕಾರ್ಯಗತಗೊಳಿಸುವ ಪ್ರಯತ್ನದಲ್ಲಿ ನಾವು ಮುನ್ನುಗ್ಗೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು