ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಒಲಿಂಪಿಕ್ಸಿನಲ್ಲಿ ಇರುವ ಕ್ರೀಡೆಗಳ ಬಗ್ಗೆ ನಾವು ಮಹತ್ವ ನೀಡಬೇಕಾದ ಅನಿವಾರ್ಯ ಸಂದರ್ಭದಲ್ಲಿ ಇದ್ದೇವೆ. ನಾವು ಈ ಕ್ರೀಡೆಗಳ ಬಗ್ಗೆ ಮಹತ್ವ ನೀಡಿದಾಗ, ಮಕ್ಕಳು ಪ್ರೇರೇಪಣೆಗೊಂಡು ಈ ಕ್ರೀಡೆಗಳ ಬಗ್ಗೆ ಆಸಕ್ತಿ ತಾಳುತ್ತಾರೆ. ಆ ಮೂಲಕ ಒಲಂಪಿಕ್ಸ್ ಕ್ರೀಡೆಗಳಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಾರೆ. ಹಿನ್ನೆಲೆಯಲ್ಲಿ ಒಲಿಂಪಿಕ್ಸಿನಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳ ನಿರ್ಮಾಣ ಸಾಧ್ಯವಾಗಬಹುದು. ಇದು ದೇಶಕ್ಕೆ ಹೆಮ್ಮೆ ತರಬಲ್ಲದು. ದೇಶದ ಗೌರವ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ.ಈ ಹಿನ್ನೆಲೆಯಲ್ಲಿ ಮುಂಜಾನೆ ಎದ್ದು ಒಲಿಂಪಿಕ್ಸ್ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಮನೋಭಾವವನ್ನು ಬಳಸಿಕೊಳ್ಳೋಣ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?