ಶನಿವಾರ, ಮೇ 4, 2024
ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು - ಒಲಂಪಿಕ್ಸ್ ಕ್ರೀಡೆಗಳ ಬಗ್ಗೆ ನಾವು ಮಹತ್ವ ನೀಡೋಣ. ದೇಶಕ್ಕೆ ಹೆಸರು ತರಲು ನಾವು ಕೊಡುಗೆ ನೀಡೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು–ಒಲಂಪಿಕ್ಸ್ ಕ್ರೀಡೆಗಳ ಬಗ್ಗೆ ನಾವು ಮಹತ್ವ ನೀಡೋಣ. ದೇಶಕ್ಕೆ ಹೆಸರು ತರಲು ನಾವು ಕೊಡುಗೆ ನೀಡೋಣ.

ಒಲಿಂಪಿಕ್ಸಿನಲ್ಲಿ ಇರುವ ಕ್ರೀಡೆಗಳ ಬಗ್ಗೆ ನಾವು ಮಹತ್ವ ನೀಡಬೇಕಾದ ಅನಿವಾರ್ಯ ಸಂದರ್ಭದಲ್ಲಿ ಇದ್ದೇವೆ. ನಾವು ಈ ಕ್ರೀಡೆಗಳ ಬಗ್ಗೆ ಮಹತ್ವ ನೀಡಿದಾಗ, ಮಕ್ಕಳು ಪ್ರೇರೇಪಣೆಗೊಂಡು ಈ ಕ್ರೀಡೆಗಳ ಬಗ್ಗೆ ಆಸಕ್ತಿ ತಾಳುತ್ತಾರೆ. ಆ ಮೂಲಕ ಒಲಂಪಿಕ್ಸ್ ಕ್ರೀಡೆಗಳಲ್ಲಿ ಭಾಗವಹಿಸಲು ತಯಾರಿ ನಡೆಸುತ್ತಾರೆ. ಹಿನ್ನೆಲೆಯಲ್ಲಿ ಒಲಿಂಪಿಕ್ಸಿನಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳ ನಿರ್ಮಾಣ ಸಾಧ್ಯವಾಗಬಹುದು. ಇದು ದೇಶಕ್ಕೆ ಹೆಮ್ಮೆ ತರಬಲ್ಲದು. ದೇಶದ ಗೌರವ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ.ಈ ಹಿನ್ನೆಲೆಯಲ್ಲಿ ಮುಂಜಾನೆ ಎದ್ದು ಒಲಿಂಪಿಕ್ಸ್ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಮನೋಭಾವವನ್ನು ಬಳಸಿಕೊಳ್ಳೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು