ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕಾನೂನನ್ನು ಗೌರವಿಸಿದರೆ, ಕಾನೂನು ನಮ್ಮನ್ನು ಗೌರವಿಸುತ್ತದೆ. ಕಾನೂನನ್ನು ಗೌರವಿಸುವ ಜವಾಬ್ದಾರಿ ಸರ್ವರ ಮೇಲಿದೆ. ಕಷ್ಟದ ಹಿತಕ್ಕಾಗಿ, ಸಮಾಜದ ಸುಗಮ ಚಲನೆಗಾಗಿ ಕಾನೂನನ್ನು ಗೌರವಿಸುವ ಗುಣವನ್ನು ನಾವು ಬೆಳೆಸಿಕೊಳ್ಳಬೇಕು. ನಾವು ಕಾನೂನು ಇದ್ದಂತೆ ನಡೆದಾಗ ಜವಾಬ್ದಾರಿಯುತ ನಾಗರಿಕ ರಾಗುತ್ತೇವೆ.
ಕಾನೂನು ಭಂಜಕರು ಆದರೆ ಅದು ದೇಶದ ಆಡಳಿತದ ದೃಷ್ಟಿಯಿಂದ ಅಪಾಯಕಾರಿಯಾದ ಸನ್ನಿವೇಶ. ದೇಶ ಅಭಿವೃದ್ಧಿಯಾಗಬೇಕಾದರೆ ಕಾನೂನನ್ನು ಗೌರವಿಸುವ ನಾಗರಿಕರ ಆಗಬೇಕಾದುದು ಅತಿ ಅಗತ್ಯ. ಕಾನೂನನ್ನು ಗೌರವಿಸುವ ಗುಣವನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞ ಮಾಡುವ ಮೂಲಕ ಮುಂಜಾನೆಯನ್ನು ಆರಂಭಿಸುವುದು ಒಳಿತು.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?