ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಚಿಂತೆ ಬಿಡಿ. ಜೀವನದ ಸವಾಲನ್ನು ಎದುರಿಸಲು ಸಿದ್ಧವಾಗಿ.

Twitter
Facebook
LinkedIn
WhatsApp
ಮುಂಜಾನೆ ಮಾತು–ಚಿಂತೆ ಬಿಡಿ. ಜೀವನದ ಸವಾಲನ್ನು ಎದುರಿಸಲು ಸಿದ್ಧವಾಗಿ.

ಜೀವನ ಎಂಬುದು ಒಂದು ದೊಡ್ಡ ಸವಾಲು. ಅದರಲ್ಲಿ ಯಶಸ್ಸು ಕಾಣುವುದು ಇನ್ನೊಂದು ದೊಡ್ಡ ಸವಾಲು. ಜೀವನದಲ್ಲಿ ವಿಫಲತೆಯ ಬಗ್ಗೆ ನಾವು ಯಾವತ್ತು ಚಿಂತಿಸಬಾರದು. ಯಶಸ್ಸಿನತ್ತ ನಾವ್ಯಾವತ್ತೂ ಯೋಚಿಸಬೇಕು. ಯಶಸ್ಸಿನತ್ತ ಯೋಚಿಸಿದಾಗ ಯಶಸ್ಸು ನಮ್ಮ ಜೀವನಕ್ಕೆ ಬರುತ್ತದೆ.
ವಿಫಲತೆ ಬಗ್ಗೆ ಚಿಂತಿಸುತ್ತಲೇ ಇದರೆ, ಜೀವನ ಯಶಸ್ಸಿನತ್ತ ಸಾಗುವುದಿಲ್ಲ. ವಿಫಲತೆಯ ಚಿಂತೆ ನಮ್ಮನ್ನು ಕಾಡುತ್ತದೆ. ಅದು ನಮ್ಮನ್ನು ಕಾಡಿದಾಗ ನಮಗೆ ಕೆಲಸ ಮಾಡುವ ಶಕ್ತಿ ಉಳಿಯುವುದಿಲ್ಲ. ಚಿಂತೆ ನಮ್ಮ ಶಕ್ತಿಯನ್ನು ಕುಂದಿಸುತ್ತದೆ. ಆ ಕಾರಣದಿಂದ ವಿಫಲತೆ ಚಿಂತೆಯನ್ನು ಬಿಟ್ಟುಬಿಡಬೇಕು. ಯಶಸ್ಸಿನ ಕಡೆ ಯೋಚಿಸಬೇಕು. ಯಶಸ್ಸಿನ ಕಡೆಗೆ ಯೋಚಿಸುವ ಯೋಚನೆ ಯ ಮೂಲಕ ದಿನದ ಆರಂಭ ವಾಗಲಿ ಆ ಮೂಲಕ ಜೀವನಕ್ಕೆ ಯಶಸ್ಸು ಸಿಗಲಿ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು