ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಜೀವನಕ್ಕೆ ಗುರಿ ಎಂಬುದು ಬಹಳಷ್ಟು ಅವಶ್ಯಕ. ಗುರಿಯಿಲ್ಲದ ಜೀವನ ನಾವಿಕನಿಲ್ಲದ ಹಡಗಿನಂತೆ. ಜೀವನಕ್ಕೆ ಒಂದು ನಿರ್ದಿಷ್ಟ ಗುರಿ ಇದ್ದಾಗ ಜೀವನ ಯಶಸ್ಸಿನತ್ತ ಸಾಗುತ್ತದೆ. ಆದರೆ ಆ ಗುರಿ ಸಕರಾತ್ಮಕ ಚಿಂತನೆಯೊಂದಿಗೆ ಇರಬೇಕು.
ಸಕರಾತ್ಮಕ ಚಿಂತನೆ ಇಲ್ಲದೆ ಹೋದರೆ ಗುರಿ ಸಾಧಿಸಲು ಸಾಧ್ಯವಾಗುವುದಿಲ್ಲ. ನಕಾರಾತ್ಮಕ ಚಿಂತನೆ ನಮ್ಮನ್ನು ಬಾಧಿಸುತ್ತಿದ್ದರೆ ನಾವು ಗುರಿ ಮುಟ್ಟಲು ವಿಫಲವಾಗುತ್ತಿವೆ.
ಆ ನೆಲೆಯಲ್ಲಿ ಪರಿಣಾಮಕಾರಿಯಾಗಿ ಜೀವನದ ಗುರಿಯನ್ನು ಮುಟ್ಟಲು ಸಕರಾತ್ಮಕ ಚಿಂತನೆ ಬಹಳಷ್ಟು ಅಗತ್ಯ. ಜೀವನದಲ್ಲಿ ಉತ್ತಮವಾದ ಗುರಿಯೊಂದಿಗೆ ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಂಡು ಮುಂಜಾನೆಯನ್ನು ಆರಂಭಿಸೋಣ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?