ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಜೀವನ ಎಂಬುದು ಸವಾಲು. ಸವಾಲನ್ನು ಎದುರಿಸಿ ಗೆಲ್ಲಬೇಕು.

Twitter
Facebook
LinkedIn
WhatsApp
ಮುಂಜಾನೆ ಮಾತು–ಜೀವನ ಎಂಬುದು ಸವಾಲು. ಸವಾಲನ್ನು ಎದುರಿಸಿ ಗೆಲ್ಲಬೇಕು.

ಜೀವನ ಎಂಬುದು ಸವಾಲು ಇದ್ದ ಹಾಗೆ. ಇಂದು ಪ್ರಪಂಚದ ತುಂಬೆಲ್ಲ ನಕರಾತ್ಮಕ ಅಂಶಗಳು ತುಂಬಿಕೊಂಡಿದೆ. ಈ ನಕರಾತ್ಮಕ ಅಂಶಗಳನ್ನು ಧೈರ್ಯದಿಂದ ಎದುರಿಸಬೇಕಾಗಿದೆ.

ಶತಶತಮಾನಗಳಿಂದ ಮಾನವಿ ಜೀವಿಗಳು ಈ ಸವಾಲನ್ನು ಎದುರಿಸುತ್ತಾ ಮುನ್ನುಗ್ಗುತ್ತ ಬಂದಿದ್ದಾರೆ. ಸವಾಲನ್ನು ಎದುರಿಸಿದ ಕಾರಣದಿಂದಲೇ ಆಧುನಿಕ ಪ್ರಪಂಚ ರೂಪುಗೊಂಡಿದೆ.
ಗಾಳಿ ,ಮಳೆ ,ಬಿಸಿಲು, ಚಂಡಮಾರುತ, ಭೂಕಂಪ ಎಲ್ಲ ಕಾಲದಲ್ಲೂ ಘಟಿಸಿದ್ದು ಆದರೆ ಮಾನವ ಅದನ್ನೆಲ್ಲಾ ಎದುರಿಸಿಕೊಂಡು ಬಂದಿದ್ದಾನೆ. ಆತ ಎದುರಿಸಿಕೊಂಡು ಬಂದ ಕಾರಣವೇ ಇಂದು ಮಾನವ ಜನಾಂಗ ಉಳಿದುಕೊಂಡಿದೆ.

ಸವಾಲನ್ನು ಎದುರಿಸುವ ಮನೋಭಾವವನ್ನು ಕಳೆದುಕೊಂಡಾಗ ಅದು ಯುದ್ಧದ ಮೊದಲೇ ಶಸ್ತ್ರತ್ಯಾಗ ಮಾಡಿದಂತೆ. ಈ ಕಾರಣದಿಂದ ಸವಾಲನ್ನು ಎದುರಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು. ಆ ಮನೋಭಾವನೆ ಬೆಳೆದು ಕೊಂಡಾಗ ನಾವು ಪ್ರಪಂಚದ ನಕರಾತ್ಮಕ ಅಂಶಗಳನ್ನು ಗೆಲ್ಲಬಹುದು.
ಕೋವಿಡ್ ವಿಪತ್ತಿನ ಈ ಸಂದರ್ಭದಲ್ಲಿ ಇಡೀ ಪ್ರಪಂಚದಲ್ಲಿ ಬಹಳಷ್ಟು ನಕರಾತ್ಮಕ ಅಂಶಗಳಿಗೆ. ಆ ನಕರಾತ್ಮಕ ಅಂಶಗಳನ್ನು ಧೈರ್ಯದಿಂದ ಎದುರಿಸಬೇಕು. ಈ ಪ್ರತಿಜ್ಞೆಯನ್ನು ಕೈಯುವ ಮೂಲಕ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು