ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಒಂದು ರಾಷ್ಟ್ರದ ಬೆಳವಣಿಗೆಯಲ್ಲಿ ಜನರಿಂದ ಸಂಗ್ರಹವಾಗುವ ತೆರಿಗೆ ಬಹುಮುಖ್ಯ ಪಾತ್ರವಹಿಸುತ್ತದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ತೆರಿಗೆ ಪಾವತಿಸುವುದು ಬಹಳಷ್ಟು ಅವಶ್ಯಕ. ಜನರಿಂದ ಸಂಗ್ರಹವಾಗುವ ತೆರಿಗೆ ಇಲ್ಲದೆ ಹೋದರೆ ಸರಕಾರ ನಡೆಸುವುದು ಅಸಾಧ್ಯ. ದೇಶದ ಅಭಿವೃದ್ಧಿಯ ಅವಕಾಶಗಳು ಇಲ್ಲದಾಗುತ್ತದೆ. ದೇಶದ ವಿಕಸನದಲ್ಲಿ ತೆರಿಗೆ ಬಹು ಮುಖ್ಯ ಪಾತ್ರ ವಹಿಸುತ್ತದೆ. ಈ ಕಾರಣದಿಂದ ಜವಾಬ್ದಾರಿಯುತ ನಾಗರಿಕನಾಗಿ ತೆರಿಗೆಯನ್ನು ನಾವು ಪಾವತಿಸಬೇಕಾಗುತ್ತದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ದಿನನಿತ್ಯ ಕೋಲ್ಡ್ ನೀರು ಕುಡಿಯುತ್ತಿದ್ದೀರಾ; ಇದು ಶರೀರಕ್ಕೆ ಒಳ್ಳೆಯದೇ ಅಥಾವ ಅಪಾಯವೇ?