ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಅದೃಷ್ಟವಶಾತ್ ನಮಗೆ ಹೊಟ್ಟೆ ತುಂಬಾ ಊಟ ಮಾಡುವ ಅವಕಾಶ ಲಭ್ಯವಾಗಿದೆ. ಆದರೆ ಸಮಾಜದಲ್ಲಿ ಇಡೀ ದಿನ ಹೊಟ್ಟೆ ತುಂಬಾ ಊಟ ಮಾಡದೆ ಬಳಲುವವರ ಸಂಖ್ಯೆ ಇದೆ ಎಂಬುದರ ಬಗ್ಗೆ ನಮ್ಮ ಗಮನದಲ್ಲಿರಲಿ. ನಾವು ಇದರ ಬಗ್ಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಚಿಂತಿಸಬೇಕಾಗಿದೆ.
ಮುಂಜಾನೆ ಎದ್ದ ನಾವು ಶಾಂತಿಯ ಮನಸ್ಸಿನಿಂದ ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಆ ಕಾಳಜಿ ವಹಿಸಿದಾಗ ಸಿಗುವ ಸಂತೃಪ್ತಿ ಇನ್ನೆಲ್ಲೂ ಸಿಗಲಾರದು. ಪರರ ದುಃಖದ ಬಗ್ಗೆ ನಾವು ಕಾಳಜಿ ವಹಿಸಿದಾಗ ನಿಜವಾದ ಸಂತೃಪ್ತಿ ನಮ್ಮ ಮನಸ್ಸಿನಲ್ಲಿ ಒಡಮೂಡುತ್ತದೆ. ವಿಪತ್ತಿನ ಸಂದರ್ಭದಲ್ಲಿ ಅದೆಷ್ಟೋ ಮಂದಿ ಹಸಿವೆಯಿಂದ ಬಳಲಬಹುದು. ಈ ಬಗ್ಗೆ ನಮಗೆ ಕಾಳಜಿ ಇರಲಿ. ಆ ಕಾಳಜಿಯೊಂದಿಗೆ ಮುಂಜಾನೆಯನ್ನು ಆರಂಭಿಸೋಣ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?