ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು-ನಾವು ಹೊಟ್ಟೆ ತುಂಬಾ ಊಟ ಮಾಡಿದ್ದೇವೆ. ಪಕ್ಕದಲ್ಲಿ ಹಸಿವಿನಿಂದ ಬಳಲುವರ ಬಗ್ಗೆ ಸ್ವಲ್ಪ ದೃಷ್ಟಿ ಹಾಯಿಸೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು-ನಾವು ಹೊಟ್ಟೆ ತುಂಬಾ ಊಟ ಮಾಡಿದ್ದೇವೆ. ಪಕ್ಕದಲ್ಲಿ ಹಸಿವಿನಿಂದ ಬಳಲುವರ ಬಗ್ಗೆ ಸ್ವಲ್ಪ ದೃಷ್ಟಿ ಹಾಯಿಸೋಣ.

ಅದೃಷ್ಟವಶಾತ್ ನಮಗೆ ಹೊಟ್ಟೆ ತುಂಬಾ ಊಟ ಮಾಡುವ ಅವಕಾಶ ಲಭ್ಯವಾಗಿದೆ. ಆದರೆ ಸಮಾಜದಲ್ಲಿ ಇಡೀ ದಿನ ಹೊಟ್ಟೆ ತುಂಬಾ ಊಟ ಮಾಡದೆ ಬಳಲುವವರ ಸಂಖ್ಯೆ ಇದೆ ಎಂಬುದರ ಬಗ್ಗೆ ನಮ್ಮ ಗಮನದಲ್ಲಿರಲಿ. ನಾವು ಇದರ ಬಗ್ಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಚಿಂತಿಸಬೇಕಾಗಿದೆ.

ಮುಂಜಾನೆ ಎದ್ದ ನಾವು ಶಾಂತಿಯ ಮನಸ್ಸಿನಿಂದ ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಆ ಕಾಳಜಿ ವಹಿಸಿದಾಗ ಸಿಗುವ ಸಂತೃಪ್ತಿ ಇನ್ನೆಲ್ಲೂ ಸಿಗಲಾರದು. ಪರರ ದುಃಖದ ಬಗ್ಗೆ ನಾವು ಕಾಳಜಿ ವಹಿಸಿದಾಗ ನಿಜವಾದ ಸಂತೃಪ್ತಿ ನಮ್ಮ ಮನಸ್ಸಿನಲ್ಲಿ ಒಡಮೂಡುತ್ತದೆ. ವಿಪತ್ತಿನ ಸಂದರ್ಭದಲ್ಲಿ ಅದೆಷ್ಟೋ ಮಂದಿ ಹಸಿವೆಯಿಂದ ಬಳಲಬಹುದು. ಈ ಬಗ್ಗೆ ನಮಗೆ ಕಾಳಜಿ ಇರಲಿ. ಆ ಕಾಳಜಿಯೊಂದಿಗೆ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು