ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮನುಷ್ಯನ ದೇಹಕ್ಕೆ ಪೋಷಕಾಂಶಗಳು ಅತಿ ಅಗತ್ಯ. ಅದು ಇಲ್ಲದೆ ಹೋದಾಗ ದೇಹ ಮತ್ತು ಮನಸ್ಸು ವಿಕಸನಗೊಳ್ಳಲು ಸಾಧ್ಯ ಇಲ್ಲ.
ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಮುಂಜಾನೆ ಉತ್ತಮ ಆರೋಗ್ಯಕರ ಆಹಾರಗಳನ್ನು ನಾವು ತೆಗೆದುಕೊಳ್ಳಬೇಕು. ಉತ್ತಮ ಆರೋಗ್ಯಕರ ಆಹಾರಗಳು ತೆಗೆದುಕೊಂಡಾಗ, ಅದು ಮನಸ್ಸು ಮತ್ತು ದೇಹವನ್ನು ಆರೋಗ್ಯಕರವಾಗಿರುತ್ತದೆ. ಆ ಮೂಲಕ ದಿನದ ಚಟುವಟಿಕೆಯನ್ನು ಶಕ್ತಿಯುತವಾಗಿ ಆರಂಭಿಸಬಹುದು. ಇಲ್ಲದೆ ಹೋದರೆ ನಿಶಕ್ತಿ ಕಾಡಿ ನಾವು ದಿನದ ಕಾರ್ಯವನ್ನು ಸರಿಯಾಗಿ ಮುಗಿಸಲು ಸಾಧ್ಯವಾಗುವುದಿಲ್ಲ.
ಈ ಎಲ್ಲ ದೃಷ್ಟಿಯಿಂದ ಪೌಷ್ಟಿಕಾಂಶ ಪೂರಿತ ಆಹಾರವನ್ನು ನಾವು ಮುಂಜಾನೆಯಿಂದಲೇ ತೆಗೆದುಕೊಳ್ಳಲು ಆರಂಭಿಸಬೇಕು.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?