ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ನಮ್ಮ ಪರಿಸರದಲ್ಲಿ ನಮ್ಮೊಂದಿಗೆ ಜೀವಿಸುವ ಪ್ರಾಣಿ-ಪಕ್ಷಿಗಳ ಬಗ್ಗೆ ದಯೆ ನಮ್ಮಲ್ಲಿ ಕಂಡಿತ ಇರಲಿ. ನಮ್ಮಂತೆ ಅವುಗಳು ಜೀವಿಗಳು.
ಕಾಡು ಪ್ರಾಣಿಗಳು, ಪಕ್ಷಿಗಳ ಬಗ್ಗೆ ನಮ್ಮಲ್ಲಿ ಮಾನವೀಯ ಗುಣ ಇರಲಿ.
ಮಾನವೀಯ ಗುಣಗಳು ನಮ್ಮ ಮನಸ್ಸಿಗೆ ನೆಮ್ಮದಿ ಹಾಗೂ ಶಾಂತಿಯನ್ನು ನೀಡುತ್ತದೆ. ಅವುಗಳ ಬಗೆಗಿನ ಕಾಳಜಿ ನಮ್ಮಲ್ಲಿ ಹೊಸ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಪ್ರಾಣಿ-ಪಕ್ಷಿಗಳ ಬಗೆಗಿನ ಮಾನವೀಯ ಅಂಶಗಳನ್ನು ಬೆಳೆಸಿಕೊಳ್ಳುವ ಪ್ರತಿಭೆಯೊಂದಿಗೆ ಮುಂಜಾನೆ ಯನ್ನು ಆರಂಭಿಸೋಣ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?