ಶನಿವಾರ, ಏಪ್ರಿಲ್ 20, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು--ಮನಸ್ಸಿನಲ್ಲಿ ಪ್ರೀತಿ ಇರಲಿ, ದಿನದ ಆರಂಭವು ಚೆನ್ನಾಗಿರುತ್ತದೆ.

Twitter
Facebook
LinkedIn
WhatsApp
ಮುಂಜಾನೆ ಮಾತು–ಮನಸ್ಸಿನಲ್ಲಿ ಪ್ರೀತಿ ಇರಲಿ, ದಿನದ ಆರಂಭವು ಚೆನ್ನಾಗಿರುತ್ತದೆ.

ಪ್ರೀತಿ ಎಂಬುದು ಅದ್ಭುತ ಔಷಧ. ಪ್ರೀತಿ ಇದ್ದಾಗ ಮನಸ್ಸು ಶಾಂತವಾಗಿರುತ್ತದೆ. ಶಾಂತ ಇದ್ದ ಮನಸ್ಸು ವೇಗವಾಗಿ ಕೆಲಸ ಮಾಡುತ್ತದೆ.

ಮನಸ್ಸಿನಲ್ಲಿ ಪ್ರೀತಿಯನ್ನು ತುಂಬಿಕೊಳ್ಳಿ. ಆಗ ದಿನದ ಕೆಲಸವು ಸಲೀಸಾಗಿ ನಡೆಯುತ್ತದೆ. ಪ್ರೀತಿ ಇಲ್ಲದೆ ಹೋದಾಗ, ದ್ವೇಷ ಮನಸ್ಸಿನಲ್ಲಿ ತುಂಬಿಕೊಂಡಿದ್ದಾರೆ, ಮನಸ್ಸು ಅಲ್ಲೋಲಕಲ್ಲೋಲ ವಾಗಿರುತ್ತದೆ. ಇದರಿಂದ ರಚನಾತ್ಮಕವಾದ ಕೆಲಸಗಳನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ನಾವು ಪರಿಪೂರ್ಣವಾಗಿ ಕರ್ತವ್ಯಗಳನ್ನು ನಿರ್ವಹಿಸಲು ವಿಫಲವಾಗುತ್ತಿದೆ.

ಈ ಕಾರಣದಿಂದ ಮನಸ್ಸಿನ ತುಂಬೆಲ್ಲ ಪ್ರೀತಿ ತುಂಬಿರಲಿ. ದಿನದ ಕೆಲಸ ಸಲೀಸಾಗಿ ಆರಂಭವಾಗಲಿ. ಪ್ರತಿಯೊಬ್ಬರಿಗೆ ಈದಿನ ಒಳ್ಳೆಯದಾಗಿರಲಿ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?

ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ? Twitter Facebook LinkedIn WhatsApp ನವದೆಹಲಿ; ಇಸ್ರೇಲ್ ಹಾಗೂ ಇರಾನ್ ನಡುವೆ ಯುದ್ಧ ಆರಂಭವಾಗುವ ಮುನ್ಸೂಚನೆ ಲಭಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಇಂದು ಅಮಾಸ್ ಮೇಲೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು