ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಸಿದ್ಧರಾದ ಜನಾರ್ದನ ರೆಡ್ಡಿ!!

Twitter
Facebook
LinkedIn
WhatsApp
ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆ ಮಾಡೋಕೆ ಸಿದ್ಧರಾದ ಜನಾರ್ದನ ರೆಡ್ಡಿ!!

ಬಳ್ಳಾರಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ  ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಡುವ ಸುಳಿವು ಕೊಟ್ಟಿದ್ದಾರೆ. ಒಂದೆಡೆ ಸುಪ್ರೀಂಕೋರ್ಟ್ ಸೂಚನೆ ಮೇರೆಗೆ ಬಳ್ಳಾರಿ ಜಿಲ್ಲೆ ತೊರೆಯುತ್ತಿರುವ ರೆಡ್ಡಿ, ಮತ್ತೆ ರಾಜಕೀಯ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರೆಡ್ಡಗಾರು ಸ್ಪರ್ಧೆ ಮಾಡೋದಕ್ಕೆ ಕ್ಷೇತ್ರ ಹುಡುಕಾಟ ಶುರು ಮಾಡಿದ್ದು, ಕೊಪ್ಪಳದ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುವ ಮುನ್ಸೂಚನೆ ನೀಡಿದ್ದಾರೆ. ಇದರ ಜೊತೆ ರಾಯಚೂರು ಜಿಲ್ಲೆಯ ಕ್ಷೇತ್ರದ ಮೇಲೂ ಕಣ್ಣಿಟ್ಟಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಗಾಲಿ ಜನಾರ್ದನ ರೆಡ್ಡಿ, ಒಂದು ಕಾಲದಲ್ಲಿ ಸರ್ಕಾರವನ್ನು ಕೆಡವಿ ಮತ್ತೊಂದು ಸರ್ಕಾರವನ್ನು ಅಧಿಕಾರಕ್ಕೆ ತರುವ ಶಕ್ತಿ ಹೊಂದಿದ್ದ ರಾಜಕಾರಣಿ. ಆದ್ರೆ, ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲು ಪಾಲಾಗಿ ಬಳ್ಳಾರಿಯಿಂದ ದೂರ ಆಗಿದ್ದ ರೆಡ್ಡಿಗಾರು ಮತ್ತೆ ಚುನಾವಣೆ ರಣಾಂಗಣಕ್ಕೆ ಧುಮುಕಲು ಸಜ್ಜಾಗಿದ್ದಾರೆ. ಒಂದೆಡೆ ನವಂಬರ್ 6ರ ನಂತರ ಬಳ್ಳಾರಿ ಜಿಲ್ಲೆಯಿಂದ ಹೊರಗಿರುವುವಂತೆ ಸುಪ್ರೀಂಕೋರ್ಟ ಸೂಚನೆ ನೀಡಿದ್ರು, ರೆಡ್ಡಿ ರಾಜಕೀಯ ಉತ್ಸಾಹ ಕುಂದಿಲ್ಲ.

12 ವರ್ಷಗಳ ಕಾಲ ರಾಜಕೀಯದಿಂದ ತೆರಮರೆಗೆ ಸರಿದಿದ್ದ ಜನಾಧನರೆಡ್ಡಿ ಇದೀಗ ಮತ್ತೆ ಎರಡನೇ ಇನ್ಸಿಂಗ್ ಆರಂಭಿಸುವುದಕ್ಕೆ ತಯಾರಿ ನಡೆಸುತ್ತಿದ್ದಾರೆ. ಹೀಗಾಗಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎನ್ನುವ ಲೆಕ್ಕಾಚಾರ ಹಾಕಿರುವ ರೆಡ್ಡಿ, ಬಳ್ಳಾರಿ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಕೊಪ್ಪಳ (ಗಂಗಾವತಿ) ಹಾಗೂ ರಾಯಚೂರು(ಸಿಂಧನೂರು ಜಿಲ್ಲೆಯಿಂದ ಕಣಕ್ಕಿಳಿಯಲು ಸಿದ್ಧತೆ ನಡೆಸುತ್ತಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಚಂಡಮಾರುತದಿಂದ ಹಾನಿಗೀಡಾದ ಮನೆಗಳು- 10,000
ಹಾನಿಗೊಳಗಾದ ಕೃಷಿ ಭೂಮಿ- 6,000 ಹೆಕ್ಟೇರ್‌
ನಾಶವಾದ ಸಿಗಡಿ ಫಾರ್ಮ್- 1,000
ನಿರಾಶ್ರಿತರಾದವರು- 10 ಲಕ್ಷ
ಶಿಬಿರಗಳಲ್ಲಿ ಆಶ್ರಯ ಪಡೆದವರು- 6,925
ಸ್ಥಳಾಂತರಗೊಂಡವರ ಸಂಖ್ಯೆ- 2 ಲಕ್ಷ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist