ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಬೈಯಲ್ಲಿ ನೆರೆಮನೆಯವರ ಕಿರುಕುಳಕ್ಕೆ ಹೆದರಿ ಮಗುವಿನ ಜೊತೆ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Twitter
Facebook
LinkedIn
WhatsApp
ಮುಂಬೈಯಲ್ಲಿ ನೆರೆಮನೆಯವರ ಕಿರುಕುಳಕ್ಕೆ ಹೆದರಿ ಮಗುವಿನ ಜೊತೆ  ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮುಂಬೈ: ಮಗ ವಿಪರೀತ ಗಲಾಟೆ ಮಾಡುತ್ತೇನೆ ಎಂದು ನೆರೆಹೊರೆಯವರು ಪದೇಪದೆ ದೂರು ನೀಡಿ ಕಿರುಕುಳ ನೀಡಿದ್ದರಿಂದ ಮನನೊಂದು ತಾಯಿಯೊಬ್ಬಳು ಮಗುವಿನ ಜೊತೆ 12ನೇ ಮಹಡಿಯ ಮೇಲಿಂದ ಹಾರಿ ಮೃತಪಟ್ಟ ಭೀಕರ ಘಟನೆ ಸೋಮವಾರ ಮುಂಬೈನಲ್ಲಿ ನಡೆದಿದೆ.

ಮುಂಬೈಯಲ್ಲಿ ನೆರೆಮನೆಯವರ ಕಿರುಕುಳಕ್ಕೆ ಹೆದರಿ ಮಗುವಿನ ಜೊತೆ  ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ವರ್ಷ ರೇಷ್ಮಾ ಟ್ರೆಂಚಿಲ್ ತನ್ನ 7 ವರ್ಷದ ಮಗನ ಜೊತೆ ಮಹಡಿ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಮಗ ಅತೀ ಗಲಾಟೆ ಮಾಡುತ್ತಿರುವುದಾಗಿ ನೆರೆಹೊರೆಯವರು ಕಿರುಕುಳ ನೀಡಿದ್ದರಿಂದ ಮನನೊಂದು ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರೇಷ್ಮಾ ಟ್ರೆಂಚಿಲ್ ಡೆತ್ ನೋಟ್ ಬರೆದಿಟ್ಟಿದ್ದರು.
ರೇಷ್ಮಾ ಟ್ರೆಂಚಿಲ್ ಕೆಲವು ದಿನಗಳ ಹಿಂದೆಯಷ್ಟೇ ತಮ್ಮ ಪತಿಯನ್ನು ಕೊವಿಡ್ ಕಾರಣದಿಂದ ಕಳೆದುಕೊಂಡಿದ್ದರು. ಇದಾದ ಬಳಿಕ ಆಕೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದರೊಂದಿಗೆ ಫ್ಲ್ಯಾಟ್ ನ ಕೆಳಅಂತಸ್ತಿನಲ್ಲಿ ವಾಸ್ತವ್ಯ ಹೂಡಿದ್ದ ಮನೆಯವರು ತೊಂದರೆ ಆಗುತ್ತಿದೆ ಎಂದು ಪದೇಪದೆ ದೂರು ನೀಡಿ ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಮಹಿಳೆ ಬರೆದ ಡೆತ್ ನೋಟ್ ಆಧಾರಿಸಿ 33 ವರ್ಷದ ವ್ಯಕ್ತಿ ಹಾಗೂ ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು