ಭಾನುವಾರ, ಮೇ 12, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ

Twitter
Facebook
LinkedIn
WhatsApp
ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಆ.30ರವರೆಗೆ ಪೊಲೀಸ್ ಕಸ್ಟಡಿಗೆ

ಆರೋಪಿಯನ್ನು ವಿಷ್ಣು ಭೌಮಿಕ್ ಎಂದು ಗುರುತಿಸಲಾಗಿದ್ದು, ಆಗಸ್ಟ್ 15ರಂದು ದಹಿಸರ್‌ನಿಂದ ದಕ್ಷಿಣ ಮುಂಬೈನ ಡಿಬಿ ಮಾರ್ಗ್ ಪೊಲೀಸರ್ ಠಾಣೆಗೆ ಕರೆತರಲಾಗಿತ್ತು.  ‘ಬೆದರಿಕೆ ಕರೆಯನ್ನು ಸ್ವಾತಂತ್ರ್ಯ ದಿನಾಚರಣೆಯಂದು ಮಾಡಲಾಗಿದೆ. ಆದ್ದರಿಂದ ಇದರ ಹಿಂದೆ ಉದ್ದೇಶ ಮತ್ತು ಪ್ರಭಾವವಿದೆ.

ಈ ವ್ಯಕ್ತಿಯು ಬೇರೆ ದಿನಗಳಲ್ಲಿ ಏಕೆ ಬೆದರಿಕೆ ಕರೆ ಮಾಡಲಿಲ್ಲ. ಈಗಾಗಲೇ ಮುಕೇಶ್ ಅಂಬಾನಿ ಅವರಿಗೆ ಬೆದರಿಕೆ ಇದೆ ಮತ್ತು ಈತ ನಿರ್ದಿಷ್ಟವಾಗಿ ಅವರಿಗೆ ಮಾತ್ರ ಏಕೆ ಕರೆ ಮಾಡಿದ? ಹೀಗಾಗಿ, ಇದು ಸರಳವಾದ ಪ್ರಕರಣವಲ್ಲ ಮತ್ತು ಇದು ಅತ್ಯಂತ ಗಂಭೀರವಾದ ಅಪರಾಧ ಎಂದು ಆರೋಪಿಯನ್ನು 10 ದಿನಗಳ ಕಸ್ಟಡಿಗೆ ತೆಗೆದುಕೊಂಡಿರುವ ಪ್ರಾಸಿಕ್ಯೂಷನ್ ಹೇಳಿದೆ.

‘ಆರೋಪಿಯು ಪುನರಾವರ್ತಿತ ಅಪರಾಧಿ ಮತ್ತು ನ್ಯಾಯಾಲಯವು ಈ ಅಂಶವನ್ನು ಪರಿಗಣಿಸಬೇಕು. ಈ ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆಯ ಅಗತ್ಯವಿದೆ. ವಿವರವಾದ ತಾಂತ್ರಿಕ ತನಿಖೆಯನ್ನು ಮಾಡಬೇಕಾಗಿದೆ’ ಎಂದು ಪ್ರಾಸಿಕ್ಯೂಷನ್ ಹೇಳಿದೆ.

ಇದಕ್ಕೆ ಉತ್ತರಿಸಿದ ಆರೋಪಿ ಪರ ವಕೀಲರು, ಆರೋಪಿಯು ಆಸ್ಪತ್ರೆಗೆ ಕರೆ ಮಾಡಿದ್ದಾನೆ ಹೊರತು ನೇರವಾಗಿ ವ್ಯಕ್ತಿಗೆ ಅಲ್ಲ. ಆದರೆ, ‘ಕರೆ ನೇರವಾಗಿ ವ್ಯಕ್ತಿಗೆ ಎಂದು ಬಿಂಬಿಸಲಾಗುತ್ತಿದೆ’ ಎಂದು ಹೇಳಿದರು. ಆರೋಪಿಯನ್ನು ‘ಮಾನಸಿಕ ಅಸ್ವಸ್ಥ’ ಎಂದು ಕರೆದ ಆರೋಪಿ ಪರ ವಕೀಲರು, ಆತ ಮನೋವೈದ್ಯರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದನ್ನು ತೋರಿಸಲು ನನ್ನ ಬಳಿ ಪ್ರಮಾಣಪತ್ರವಿದೆ. ಹೀಗೆ ಮಾಡಲು ಆತನಿಗೆ ಯಾವುದೇ ಉದ್ದೇಶವಿಲ್ಲ. ಈ ರೀತಿಯ ಪೂರ್ವಾಪರವನ್ನು ಆತ ಹೊಂದಿಲ್ಲ’ ಎಂದು ಹೇಳಿದರು.

ಬಳಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಆರೋಪಿಯನ್ನು ಆ.30ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ