ಶುಕ್ರವಾರ, ಏಪ್ರಿಲ್ 26, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ವೈ ಇಳಿಯಲು,ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆಯೆ?

Twitter
Facebook
LinkedIn
WhatsApp
ಮುಖ್ಯಮಂತ್ರಿ ಸ್ಥಾನದಿಂದ ಬಿಎಸ್ವೈ ಇಳಿಯಲು,ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಡುತ್ತಿದ್ದಾರೆಯೆ?

ಬೆಂಗಳೂರು:ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸುವುದಾದರೆ, ತಮಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಕೊಡಬೇಕು ಎಂದು ಬಿಎಸ್‌ವೈ ಪುತ್ರ ಬಿ.ವೈ.ವಿಜಯೇಂದ್ರ ಬೇಡಿಕೆ ಇಟ್ಟಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದ ವಿಜಯೇಂದ್ರ, ಈ ರೀತಿಯ ಬೇಡಿಕೆ ಇಟ್ಟಿದ್ದಾರೆ ಎಂಬ ಚರ್ಚೆ ದೆಹಲಿ ಮಟ್ಟದ ನಾಯಕರ ವಲಯದಲ್ಲಿ ಹರಿದಾಡುತ್ತಿದೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಇತ್ತೀಚೆಗೆ ದೆಹಲಿಯಲ್ಲಿ ಭೇಟಿಯಾದ ವಿಜಯೇಂದ್ರ, ಈ ಬೇಡಿಕೆಯ ಜತೆಗೆ ಯತ್ನಾಳ ಹಾಗೂ ಯೋಗೇಶ್ವರ್ ಅವರನ್ನು ಉಚ್ಛಾಟಿಸಬೇಕು ಎಂದೂ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಭಿನ್ನಮತೀಯರಿಗೆ ಪಾಠ ಕಲಿಸುವ ಬಗ್ಗೆ ವರಿಷ್ಠರು ಭರವಸೆ ಕೊಟ್ಟಿದ್ದು, ಸದ್ಯದಲ್ಲೇ ಅವರೆಲ್ಲರ ವಿರುದ್ಧ ಶಿಸ್ತು ಕ್ರಮ ಜರುಗಲಿದೆ ಎಂಬ ಸುದ್ದಿಯನ್ನು ಈ ಬೆಳವಣಿಗೆ ಬೆನ್ನಲ್ಲೇ ಹರಿಬಿಡಲಾಯಿತು.
ಪಕ್ಷದ ಅಧ್ಯಕ್ಷ ಸ್ಥಾನದ ಮೇಲೆ ವಿಜಯೇಂದ್ರ ಕಣ್ಣಿಟ್ಟಿರುವ ಕನ್ನಡ ರಾಜಕೀಯದಲ್ಲಿ ಸಂಚಲನವನ್ನು ಉಂಟು ಮಾಡಿದೆ. ಇನ್ನೊಂದು ಕಡೆಯಲ್ಲಿ ವಿಜಯೇಂದ್ರ ವಿರೋಧಿ ಗುಂಪು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಸಿಗಬಾರದು ಎಂದು ಶತಾಯಗತಾಯ ಪ್ರಯತ್ನ ಮಾಡುತ್ತಿದೆ ಎಂದು ತಿಳಿದುಬಂದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು