ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಜರಾಯಿ ದೇವಸ್ಥಾನದ ಅಂಗಡಿಗಳಲ್ಲಿ ಮುಸ್ಲಿಮರಿಗೆ ನಿಷೇಧಿಸಿದ ಮುಜರಾಯಿ ಇಲಾಖೆ!

Twitter
Facebook
LinkedIn
WhatsApp
ಮುಜರಾಯಿ ದೇವಸ್ಥಾನದ ಅಂಗಡಿಗಳಲ್ಲಿ ಮುಸ್ಲಿಮರಿಗೆ ನಿಷೇಧಿಸಿದ ಮುಜರಾಯಿ ಇಲಾಖೆ!

ಬೆಂಗಳೂರು: ಕರ್ನಾಟಕದಲ್ಲಿ ಮುಜರಾಯಿ ಇಲಾಖೆಯು ಕಠಿಣ ಕಾನೂನು ಪಾಲನೆ ಮಾಡಲು ಮುಂದಾಗಿದೆ. ಮುಜರಾಯಿ ದೇಗುಲದ ಅಂಗಡಿಗಳಲ್ಲಿ ಇನ್ನು ಮುಂದೆ ಮುಸ್ಲಿಮರಿಗೆ ಅವಕಾಶ ಇರುವುದಿಲ್ಲ. ವ್ಯಾಪಾರ ಮಳಿಗೆ ಹರಾಜಿನಲ್ಲಿಯೂ ಅನ್ಯಧರ್ಮೀಯರು ಪಾಲ್ಗೊಳ್ಳುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೊದಲೇ ನಮೂದಾಗಿರುವ ಕಾನೂನಿನಲ್ಲಿರುವ ಅಂಶಗಳನ್ನಿಟ್ಟುಕೊಂಡು ಈ ಬಾರಿ ಹರಾಜು ನಿರ್ವಹಿಸಲು ಮುಂದಾಗಿರುವ ಇಲಾಖೆಯು, ಹರಾಜಿನಲ್ಲಿ ಅಂಗಡಿ ತೆಗೆದುಕೊಂಡವರೇ ವ್ಯಾಪಾರ ಮಾಡಬೇಕು. ಇತರ ಅನ್ಯಧರ್ಮೀಯರಿಗೆ ಉಪ-ಗುತ್ತಿಗೆ ಕೊಡುವಂತಿಲ್ಲ. ಒಂದು ವೇಳೆ ಹರಾಜಿನಲ್ಲಿ ಪಡೆದ ಅಂಗಡಿಯನ್ನು ಉಪ-ಗುತ್ತಿಗೆ ನೀಡಿದರೆ ಮಂಜೂರು ಆದೇಶವನ್ನೇ ಅಮಾನತು ಮಾಡಲಾಗುವುದು. ಮಳಿಗೆಯನ್ನು ಅನ್ಯಧರ್ಮೀಯರಿಗೆ ನೀಡುವ ದೇಗುಲಗಳ ಕಾರ್ಯನಿರ್ವಹಣಾಧಿಕಾರಿಯನ್ನು ಅಮಾನತುಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಬೆಂಗಳೂರಲ್ಲಿ ಹರಾಜಿಗೆ ಸಿದ್ಧವಿರುವ 48 ಅಂಗಡಿಗಳಿಗೆ ಈಗಾಗಲೇ ನೊಟೀಸ್ ನೀಡಲಾಗಿದೆ ಎಂದು ಮುಜರಾಯಿ ಇಲಾಖೆಯು ತಿಳಿಸಿದೆ. ಬಳೆಪೇಟೆಯ ಬಂಡಿ‌ ಶೇಷಮ್ಮ, ಶ್ರೀನಿವಾಸ ದೇವಸ್ಥಾನ, ಸುಗ್ರೀವ ವೆಂಕಟರಮಣ ದೇವಸ್ಥಾನ, ಕಾಶಿ ವಿಶ್ವನಾಥ ದೇವಸ್ಥಾನ, ಸೋಮೇಶ್ವರ ದೇವಸ್ಥಾನ, ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಸ್ಥಾನ ಸೇರಿದಂತೆ ಹಲವೆಡೆ ದೇವಾಲಯದ ಅಂಗಡಿಗಳಿಗೆ ನೊಟೀಸ್ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ