ಭಾನುವಾರ, ಏಪ್ರಿಲ್ 28, 2024
ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಲ್ಕಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ

Twitter
Facebook
LinkedIn
WhatsApp
ಮುಲ್ಕಿ:ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ

ಮುಲ್ಕಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಕಾರವಾರ ವತಿಯಿಂದ ಸಿ.ಎಸ್.ಐ ಬಾಲಕಿಯರ ಬಾಲಾಮಂದಿರ ಮುಲ್ಕಿ ಇಲ್ಲಿನ ಮಕ್ಕಳಿಗೆ ಸೋಲಾಪುರ್ ಚಾದರ ಹಾಗೂ ಸಿಹಿತಿಂಡಿ ವಿತರಣಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಮಕ್ಕಳಿಗೆ ಕಿಟ್ ವಿತರಿಸಿ ಮಾತನಾಡಿದ ಸಿ.ಎಸ್.ಐ ಯುನಿಟಿ ಚರ್ಚ್‌ನ ಮುಖ್ಯಸ್ತರಾದ ರೆ| ಸ್ಟೀವನ್ ಸರ್ವತೋಮ್, ಈ ಸೈಂಟ್ ಮಿಲಾಗ್ರೀಸ್ ಸಂಸ್ಥೆಯು ಇಂತಹ ಸಮಾಜಮುಖಿ ಕಾರ‍್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ. ಇದು ಮಾದರಿ ಕಾರ‍್ಯ. ಸಂಘದಿಂದ ಇನ್ನಷ್ಟು ಸೇವಾ ಕೈಂಕರ್ಯಗಳು ನಡೆಯಲಿ ಎಂದು ಶುಭಹಾರೈಸಿದರು.

ಸೈಂಟ್ ಮಿಲಾಗ್ರಿಸ್ ಸಂಸ್ಥೆಯು ೮ ಜಿಲ್ಲೆ ಗಳಲ್ಲಿ ೧೧೧ ಶಾಖೆಗಳನ್ನು ಹೊಂದಿದ್ದು ಸಾಮಾಜಿಕ ಸೇವೆಗಳಲ್ಲಿ ತನ್ನನ್ನು ತಾನು ಸಕ್ರೀಯವಾಗಿ ತೊಡಗಿಸಿಕೊಳ್ಳಲು ಉತ್ತೇಜಕರಾಗಿರುವ ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕರಾದ ಜಾರ್ಜ್ ಫೆರ್ನಾಂಡಿಸ್ ರವರ ಮೂಲಕ ಈ ಮಾದರಿ ಕಾರ‍್ಯವನ್ನು ಕೈಗೊಂಡಿದೆ. ಮಂಗಳೂರು ಹಾಗು ಉಡುಪಿ ವಿಭಾಗದ ಅಭಿವೃದ್ಧಿ ವ್ಯವಸ್ಥಾಪಕರಾದ ಜೀವನ್ ಡಿ’ಸೋಜ ಇವರು ಹೇಳಿದರು.

ಎಲ್.ಐ.ಸಿ ಮುಲ್ಕಿ ಶಾಖೆಯ ವ್ಯವಸ್ಥಾಪಕರಾದ ಕೆ. ಪ್ರಕಾಶ್, ಸೈಂಟ್ ಮಿಲಾಗ್ರಿಸ್ ಸಂಸ್ಥೆ ಮುಲ್ಕಿ ಶಾಖೆಯ ಸದಸ್ಯರಾದ ಅಂತೋನಿ ಸ್ಟ್ಯಾನಿ ಕ್ರಾಸ್ತ ಹಾಗೂ ಶಾಖಾ ವ್ಯವಸ್ಥಾಪಕರಾದ ಜೈಸನ್ ಮೊರಸ್ ಹಾಗೂ ಪಡುಬಿದ್ರಿ ಶಾಖಾ ವ್ಯವಸ್ಥಾಪಕರಾದ ಜ್ಯೋತಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೈಂಟ್ ಮಿಲಾಗ್ರಿಸ್ ಸಂಸ್ಥೆ ಮುಲ್ಕಿ ಶಾಖೆಯ ಪ್ರತೀಕ್ಷಾ ಸ್ವಾಗತಿಸಿ, ರುಶೇಲ್ ಮೆನೆಜೆಸ್ ಕಾರ‍್ಯಕ್ರಮ ನಿರೂಪಿಸಿದರು. ಶಾಖಾವ್ಯವಸ್ಥಾಪಕರಾದ ಜೈಸನ್ ಮೊರಸ್ ವಂದಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ