ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮುಲ್ಕಿ; ತಂದೆಯೋರ್ವ ಮಗ ನಾಪತ್ತೆಯಾಗಿದ್ದಾನೆಂದು ಪ್ರಹಸನ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ.
ಹೆಜಮಾಡಿಯಿಂದ ಕಾರ್ನಾಡ್ ಶಾಲೆಗೆ ಬಸ್ಸಿನಲ್ಲಿ ಬರುತ್ತಿದ್ದ 4 ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕ ಶಾಲೆ ಎದುರು ಭಾಗದಲ್ಲಿ ಬಸ್ಸಿನಲ್ಲಿ ಬಂದು ಇಳಿದಿದ್ದು ತತ್ಕ್ಷಣ ಅಲ್ಲಿಗೆ ಆಟೋದಲ್ಲಿ ಆಗಮಿಸಿದ ಮಗುವಿನ ತಂದೆ ಹರೀಶ್ ಮಗುವನ್ನು ಆಟೋದಲ್ಲಿ ಕುಳ್ಳಿರಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಮತ್ತೆ ಆತನೇ ಶಾಲೆಗೆ ಬಂದು ತನ್ನ ಮಗು ಎಲ್ಲಿ? ಎಂದು ನಾಟಕ ಸೃಷ್ಟಿಸಿ ಮೂಲ್ಕಿ ಠಾಣೆಗೆ ದೂರು ನೀಡಲು ಹೋಗಿದ್ದಾನೆ.ಇದರಿಂದ ಶಾಲೆಯಲ್ಲಿ ಮಗು ನಾಪತ್ತೆಯಾದ ಬಗ್ಗೆ ಆತಂಕ ಉಂಟಾಗಿತ್ತು.
ತಕ್ಷಣ ಕಾರ್ಯಪ್ರವೃತ್ತರಾದ ಮುಲ್ಕಿ ಪೊಲೀಸರು ಶಾಲೆಯ ಬಳಿಯ ಅಂಗಡಿಯ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿದಾಗ ಮಗುವಿನ ತಂದೆ ಹರೀಶ ಮಗುವನ್ನು ಆಟೋದಲ್ಲಿ ವಾಪಸ್ ಕರೆದುಕೊಂಡು ಹೋಗುವ ದೃಶ್ಯ ಸೆರೆಯಾಗಿತ್ತು.
ಇದೀಗ ಆರೋಪಿ ಹರೀಶ್ ಗೆ ಯಾಕೆ ಈ ರೀತಿ ಅಪಹರಣ ಮಾಡಿದ್ದಾನೆ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?