ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ? ವೃದ್ಧ ಬಂಧನ

Twitter
Facebook
LinkedIn
WhatsApp
ಮೂಡುಬಿದಿರೆ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಲೈಂಗಿಕ ಕಿರುಕುಳ ಕಾರಣ? ವೃದ್ಧ ಬಂಧನ

ಮೂಡುಬಿದಿರೆ: ಬುಧವಾರ ನಡೆದ ಪಿಯುಸಿ ವಿಧ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸುವ ಮೂಲಕ ಪ್ರಕರಣದ ಕುತೂಹಲಕಾರಿ ಅಂಶ ಹೊರಬಿದ್ದಿದೆ.

ಆಕೆಯ ಸಾವಿಗೆ ಲೈಂಗಿಕ ಕಿರುಕುಳವೇ ಕಾರಣ ಎನ್ನಲಾಗಿದ್ದು, ಆರೋಪಿ ಶ್ರೀಧರ ಪುರಾಣಿಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬೈಲೂರಿನವಳಾದ ಹುಡುಗಿಯು ಮೂಡುಬಿದಿರೆಯ ಹೊರವಲಯದಲ್ಲಿರುವ ಹೌದಾಲ್‌ನಲ್ಲಿರುವ ತನ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದು ಪ.ಪೂ. ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಬುಧವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಕೆ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ ಡೆತ್‌ ನೋಟ್‌ನಲ್ಲಿ ಕಾಲೇಜಿನ ನಿವೃತ್ತ ಸಿಬ್ಬಂದಿಯ ಶ್ರೀಧರ ಪುರಾಣಿಕನ ಹೆಸರನ್ನು ಉಲ್ಲೇಖೀಸಿ, ಆತನ ಲೈಂಗಿಕ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬರೆದಿದ್ದಾಳೆ.

ಈ ಹಿನ್ನೆಲೆಯಲ್ಲಿ ಆರೋಪಿ ಶ್ರೀಧರ ಪುರಾಣಿಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಘಟನೆಯ ವಿವರ
17ರಹರೆಯದ ಪಿಯುಸಿ ವಿಧ್ಯಾರ್ಥಿನಿ ಮಂಗಳವಾರ ಕಾಲೇಜಿಗೆ ಹಾಜರಾಗಿದ್ದು, ವಿಪರೀತ ಕಿವಿನೋವು ಇರುವುದಾಗಿ ಆಕೆ ಕಾಲೇಜಿನಲ್ಲಿ ತಿಳಿಸಿದ್ದ ಹಿನ್ನೆಲೆಯಲ್ಲಿ ಕಾಲೇಜಿನಿಂದ ಆಕೆಯ ಪೋಷಕರೊಬ್ಬರಿಗೆ ಕರೆಮಾಡಿ ಆಕೆಯನ್ನು ಕರೆದುಕೊಂಡು ಹೋಗಲು ಸೂಚಿಸಿದ್ದರೆನ್ನಲಾಗಿದೆ

ಕರೆ ಸ್ವೀಕರಿಸಿದ ಆಕೆಯ ಪೋಷಕರೊಬ್ಬರು ಕೆಲಸದ ಒತ್ತಡದಲ್ಲಿರುವುದರಿಂದ ಆರೋಪಿ ಪುರಾಣಿಕನಿಗೆ ಆಕೆಯನ್ನು ಕಾಲೇಜಿನಿಂದ ಕರೆತರುವಂತೆ ಸೂಚಿಸಿದ್ದಾರೆ. ಸಂತ್ರಸ್ಥೆಯ ಪೋಷಕರು ಆರೋಪಿ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿರುವ ಕಾರಣ ಪರಿಚಯಸ್ಥ ಪುರಾಣಿಕ ಆಕೆಯನ್ನು ತನ್ನ ಕಾರಿನಲ್ಲಿ ಮನೆಯತ್ತ ಕರೆದುಕೊಂಡು ಬರುವಾಗ ಕಾರು ನಿಲ್ಲಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆನ್ನಲಾಗಿದೆ. ಇದರಿಂದ ಮನನೊಂದ ಆಕೆಯು ಬುಧವಾರ ತನ್ನ ವಾಸ್ತವ್ಯದ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಳೆನ್ನಲಾಗಿದೆ.

ಪಿಯುಸಿ ವಿಧ್ಯಾರ್ಥಿನಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಪೋಕ್ಸೋ ಕಾಯಿದೆ, ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ದಂಡ ಸಂಹಿತೆಯ ಆಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಹಾಯಕ ಕಮಿಷನರ್‌ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ