ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ವಯಸ್ಸು 30 ದಾಟಿದರೆ ಸಾಕು ಬೆನ್ನು ನೋವು, ಸೊಂಟ ನೋವು, ಮೊಣಕೈ ನೋವು, ಮೊಣಕಾಲು ನೋವು ಹೀಗೆ ಮೂಳೆಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತವೆ. ಇವಕ್ಕೆಲ್ಲಾ ಮುಖ್ಯ ಕಾರಣ ಜೀವನಶೈಲಿ ಹಾಗೂ ಆಹಾರಕ್ರಮ. ಆದರೆ ಯೌವನ ಪ್ರಾಯದಲ್ಲಿಯೇ ಮೂಳೆಗಳ ಆರೋಗ್ಯದ ಬಗ್ಗೆ ಸ್ವಲ್ಪ ಎಚ್ಚರಿಕೆ ವಹಿಸಿದರೆ ವಯಸ್ಸಾದಾಗ ಮೂಳೆ ಸಂಬಂಧಿ ಕಾಯಿಲೆಗಳು ಕಂಡು ಬರುವುದು ಕಡಿಮೆಯಾಗುತ್ತದೆ.
ಮೂಳೆಗಳು ಗಟ್ಟಿಮುಟ್ಟಾಗಿ ಇದ್ದರೆ ಮಾತ್ರ ದೇಹ ಗಟ್ಟಿಮುಟ್ಟಾಗಿರಲು ಸಾಧ್ಯ. ದೇಹದಲ್ಲಿ ಕ್ಯಾಲ್ಷಿಯಂ ಖನಿಜಗಳ ಅಂಶ ಕಡಿಮೆಯಾಗುವುದೂ ಕೂಡ ಮೂಳೆಗಳ ಸಮಸ್ಯೆಗೆ ಕಾರಣವಾಗುತ್ತದೆ. ಕೇವಲ ಔಷಧಿಗಳಿಂದ ಈ ಸಮಸ್ಯೆಗಳನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಆದರೆ ನಿಯಮಿತ ವ್ಯಾಯಾಮ ಹಾಗೂ ಕ್ಯಾಲ್ಷಿಯಂ ಮತ್ತು ವಿಟಮಿನ್ ಡಿ ಹೊಂದಿರುವ ಪೌಷ್ಟಿಕ ಆಹಾರ ಸೇವನೆಯಿಂದ ಈ ಸಮಸ್ಯೆಯನ್ನು ತಡೆಗಟ್ಟಬಹುದಾಗಿದೆ.
ಮೂಳೆಗಳು ಆರೋಗ್ಯಕರವಾಗಿಟ್ಟುಕೊಳ್ಳಲು, ಕ್ಯಾಲ್ಶಿಯಂ, ವಿಟಮಿನ್ ಡಿ, ವಿಟಮಿನ್ ಕೆ, ವಿಟಮಿನ್ ಸಿ, ವಿಟಮಿನ್ ಎ ವುಳ್ಳ ಆಹಾರಗಳ ಸೇವನೆ ಅತ್ಯವಶ್ಯಕ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?